Webdunia - Bharat's app for daily news and videos

Install App

ಕುಡಿತದ ಚಟವಿರುವವರು ಕೆಟ್ಟವರಲ್ಲ: ವೀರೇಂದ್ರ ಹೆಗ್ಗಡೆ

Webdunia
ಗುರುವಾರ, 19 ಜನವರಿ 2023 (08:57 IST)
ಮಂಡ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಲವು ಸಾಮಾಜಿಕ ಕೈಂಕರ್ಯಗಳನ್ನ ಮಾಡಿಕೊಂಡು ಬರುತ್ತಿದೆ. ಅದರಲ್ಲಿ ಮದ್ಯವ್ಯಸನಿಗಳಿಗೆ ಮದ್ಯ ಕುಡಿಯುವ ಚಟ ಬಿಡಿಸುವ ಶಿಬಿರಗಳನ್ನ ಆಯೋಜನೆ ಮಾಡಿಕೊಂಡು ಬರುತ್ತಿದ್ದು, ಸಂಸ್ಥೆಯ ಸಮಾಜಿಕ ಬದ್ಧತೆ ಎದ್ದು ಕಾಣುತ್ತಿದೆ.

ಅದೇ ರೀತಿ ಮಂಡ್ಯದ ಮದ್ದೂರಿನಲ್ಲಿ ಸಂಸ್ಥೆ ವತಿಯಿಂದ ನಡೆದ 1639 ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಯವರು ಆಶೀರ್ವಚನ ನೀಡಿದ್ರು.

ಮಂಡ್ಯದ ಮದ್ದೂರು ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಶಿಬರವನ್ನ ಧರ್ಮಸ್ಥಳದ ಧರ್ಮಾಧಿಕಾರಿಗಳು, ರಾಜ್ಯಸಭಾ ಸದಸ್ಯ ವಿರೇಂದ್ರ ಹೆಗ್ಗಡೆಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದ್ರು. ಬಳಿಕ ಶಿಬಿರಾರ್ಥಿಗಳ ಕುರಿತು ಮಾತನಾಡಿದ ಅವರು, ಕುಡಿತದ ಚಟ ಹೊಂದಿರುವವರೆಲ್ಲ ಕೆಟ್ಟವರಲ್ಲ,

ಅವರ ದುಶ್ಚಟಗಳು ಅವರನ್ನ ಕೆಟ್ಟವರನ್ನಾಗಿ ಬಿಂಬಿಸಿದೆ. ಖುಷಿಗೋ, ಕುತೂಹಲಕ್ಕೊ ಅಥವಾ ಸಹವಾಸ ದೋಷಕ್ಕೊ ಮನುಷ್ಯ ಮದ್ಯ ಸೇವಿಸುವುದನ್ನ ಕಲಿಯುತ್ತಾನೆ. ಆದರೆ ಬಳಿಕ ಮದ್ಯಪಾನವೇ ಆತನನ್ನ ಕೈವಶ ಮಾಡಿಕೊಳ್ಳುತ್ತೆ ಎಂದು ಹೇಳಿದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ