Webdunia - Bharat's app for daily news and videos

Install App

ಗಾಂಧಿ ಜಯಂತಿಯಂದೇ ಕುಡುಕರ ಹಾವಳಿ

Webdunia
ಮಂಗಳವಾರ, 2 ಅಕ್ಟೋಬರ್ 2018 (16:01 IST)
ಗಾಂಧಿ ಜಯಂತಿ ದಿನದಂದು ಕುಡುಕರ ಹಾವಳಿ ಮಿತಿಮೀರಿದ ಘಟನೆ ನಡೆದಿದೆ.

ದಾವಣಗೆರೆಯ ಮಹಾನಗರ ಪಾಲಿಕೆ ಹಿಂಭಾಗದಲ್ಲಿ ರಾಜರೋಷವಾಗಿ ಎಣ್ಣೆ ಪಾರ್ಟಿ ನಡೆಯಿತು. ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಅಪವಾದವೆನ್ನುವಂತೆ ಕುಡುಕರು ನಡೆದುಕೊಂಡಿದ್ದಾರೆ.

ದಾವಣಗೆರೆಯ ಪಾಲಿಕೆ ಹಿಂಭಾಗ ಬೆಳ್ಳಂಬೆಳಿಗ್ಗೆ ಪಾರ್ಟಿ ಮಾಡಿರುವ ಕುಡುಕರು, ಮದ್ಯಪಾನ ನಿಷೇಧ ಇದ್ದರೂ ಅದನ್ನು ಲೆಕ್ಕಿಸದೇ ರಾಜಾರೋಷವಾಗಿ ಎಣ್ಣೆ ಪಾರ್ಟಿ ಮಾಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡಿದ ಕುಡುಕರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡಿದ ಕುಡುಕರು ಬಡಾವಣೆ ಠಾಣಾ ಪೊಲೀಸರ ವಶಕ್ಕೆ ಒಳಪಟ್ಟಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments