ಗಾಂಧಿ ಜಯಂತಿಯಂದೇ ಕುಡುಕರ ಹಾವಳಿ

Webdunia
ಮಂಗಳವಾರ, 2 ಅಕ್ಟೋಬರ್ 2018 (16:01 IST)
ಗಾಂಧಿ ಜಯಂತಿ ದಿನದಂದು ಕುಡುಕರ ಹಾವಳಿ ಮಿತಿಮೀರಿದ ಘಟನೆ ನಡೆದಿದೆ.

ದಾವಣಗೆರೆಯ ಮಹಾನಗರ ಪಾಲಿಕೆ ಹಿಂಭಾಗದಲ್ಲಿ ರಾಜರೋಷವಾಗಿ ಎಣ್ಣೆ ಪಾರ್ಟಿ ನಡೆಯಿತು. ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಅಪವಾದವೆನ್ನುವಂತೆ ಕುಡುಕರು ನಡೆದುಕೊಂಡಿದ್ದಾರೆ.

ದಾವಣಗೆರೆಯ ಪಾಲಿಕೆ ಹಿಂಭಾಗ ಬೆಳ್ಳಂಬೆಳಿಗ್ಗೆ ಪಾರ್ಟಿ ಮಾಡಿರುವ ಕುಡುಕರು, ಮದ್ಯಪಾನ ನಿಷೇಧ ಇದ್ದರೂ ಅದನ್ನು ಲೆಕ್ಕಿಸದೇ ರಾಜಾರೋಷವಾಗಿ ಎಣ್ಣೆ ಪಾರ್ಟಿ ಮಾಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡಿದ ಕುಡುಕರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಣ್ಣೆ ಪಾರ್ಟಿ ಮಾಡಿದ ಕುಡುಕರು ಬಡಾವಣೆ ಠಾಣಾ ಪೊಲೀಸರ ವಶಕ್ಕೆ ಒಳಪಟ್ಟಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ತೈಲ ಅಭಾವ ವದಂತಿಗೆ ಮೌನ ಮುರಿದ ನರೇಂದ್ರ ಮೋದಿ: ಮನ್‌ ಕಿ ಬಾತ್‌ನಲ್ಲಿ ವಿಪಕ್ಷಗಳಿಗೆ ಕೌಂಟರ್‌

ಮುಂದಿನ ಸುದ್ದಿ
Show comments