Webdunia - Bharat's app for daily news and videos

Install App

ಸ್ಟಾಲಿನ್​ ಜೊತೆ ಸಿಎಂ, ಡಿಸಿಎಂ ಹೊಂದಾಣಿಕೆ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (16:05 IST)
ತಮಿಳುನಾಡು ಸಿಎಂ M.K.ಸ್ಟಾಲಿನ್​ ಜೊತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಅಡ್ಜಸ್ಟ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಅವರು ಸ್ಟಾಲಿನ್​​ ವಿರುದ್ಧ ಒಂದೇ ಒಂದು ಹೇಳಿಕೆ ಕೊಡ್ತಾ ಇಲ್ಲ ಎಂದು ಬಿಜೆಪಿ ಶಾಸಕ R.ಅಶೋಕ್​ ಆರೋಪಿಸಿದ್ದಾರೆ.. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವರು ಇಲ್ಲೇ ಗೂಟ ಹೊಡೆದು ಕುಳಿತಿದ್ದಾರೆ. ಕಾಂಗ್ರೆಸ್​ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಳ್ತಾ ಇದೆ.. ಆದರೆ ಕಾಟಾಚಾರಕ್ಕೆ ಸಂಸದರ ಸಭೆ ಮಾಡಿದ್ದಾರೆ.. ವಿಪಕ್ಷಗಳು ಬೈತಾರೆ ಎಂದು ಸಭೆ ಮಾಡಿದ್ದಾರೆ ಎಂದು ಆರೋಪಿಸಿದ್ರು.. ತಮಿಳುನಾಡು ಸುಪ್ರೀಂ ಕೋರ್ಟ್​ಗೆ ಅಪೀಲ್ ಮಾಡಿದ ಮೇಲೆ ನಮ್ಮ ರಾಜ್ಯ ಸರ್ಕಾರ ಅಪೀಲ್​​ ಹೋಗಿದೆ.. ಮೊದಲೇ ಅಪೀಲು ಹೋಗಲು ಏನಾಗಿತ್ತು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments