ಸ್ಟಾಲಿನ್​ ಜೊತೆ ಸಿಎಂ, ಡಿಸಿಎಂ ಹೊಂದಾಣಿಕೆ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (16:05 IST)
ತಮಿಳುನಾಡು ಸಿಎಂ M.K.ಸ್ಟಾಲಿನ್​ ಜೊತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​ ಅಡ್ಜಸ್ಟ್​ಮೆಂಟ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆ ಅವರು ಸ್ಟಾಲಿನ್​​ ವಿರುದ್ಧ ಒಂದೇ ಒಂದು ಹೇಳಿಕೆ ಕೊಡ್ತಾ ಇಲ್ಲ ಎಂದು ಬಿಜೆಪಿ ಶಾಸಕ R.ಅಶೋಕ್​ ಆರೋಪಿಸಿದ್ದಾರೆ.. ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವರು ಇಲ್ಲೇ ಗೂಟ ಹೊಡೆದು ಕುಳಿತಿದ್ದಾರೆ. ಕಾಂಗ್ರೆಸ್​ ಲೋಕಸಭಾ ಚುನಾವಣೆಗೆ ಹೊಂದಾಣಿಕೆ ಮಾಡಿಕೊಳ್ತಾ ಇದೆ.. ಆದರೆ ಕಾಟಾಚಾರಕ್ಕೆ ಸಂಸದರ ಸಭೆ ಮಾಡಿದ್ದಾರೆ.. ವಿಪಕ್ಷಗಳು ಬೈತಾರೆ ಎಂದು ಸಭೆ ಮಾಡಿದ್ದಾರೆ ಎಂದು ಆರೋಪಿಸಿದ್ರು.. ತಮಿಳುನಾಡು ಸುಪ್ರೀಂ ಕೋರ್ಟ್​ಗೆ ಅಪೀಲ್ ಮಾಡಿದ ಮೇಲೆ ನಮ್ಮ ರಾಜ್ಯ ಸರ್ಕಾರ ಅಪೀಲ್​​ ಹೋಗಿದೆ.. ಮೊದಲೇ ಅಪೀಲು ಹೋಗಲು ಏನಾಗಿತ್ತು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments