Webdunia - Bharat's app for daily news and videos

Install App

ಪಿಎಫ್ಐ ಮಾತ್ರವಲ್ಲ ಆರೆಸ್ಸೆಸ್ ಸಹ ಬ್ಯಾನ್ ಆಗಬೇಕು: ದಿನೇಶ್ ಗುಂಡೂರಾವ್

Webdunia
ಶನಿವಾರ, 4 ನವೆಂಬರ್ 2017 (15:56 IST)
ಬೆಂಗಳೂರು: ಪಿಎಫ್ಐ ಸಂಘಟನೆ ಬ್ಯಾನ್ ಮಾಡಬೇಕು ಎಂದು ಟ್ವೀಟ್ ಮಾಡಿದ್ದ ತಮ್ಮ ನಡೆಯನ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಆರೆಸ್ಸೆಸ್ ಸಂಘಟನೆ ಬ್ಯಾನ್ ಮಾಡಲಾಗಿತ್ತು. ಸಮಾಜಘಾತುಕ ಕೆಲಸ ಯಾವುದೇ ಸಂಘಟನೆ ಮಾಡಿದರೂ ಅದು ತಪ್ಪೇ. ಹಿಂದು ಸಂಘಟನೆ, ಬೇರೆ ಸಂಘಟನೆಗಳು ಇರಬಹುದು. ಇವುಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇದು ನನ್ನ ವೈಯುಕ್ತಿಕ ನಿರ್ಧಾರವೂ ಹೌದು, ಪಕ್ಷದ ನಿರ್ಧಾರವೂ ಹೌದು ಎಂದರು.

ಪಿಎಫ್ಐ ಮಾತ್ರವಲ್ಲ, ಧರ್ಮದ ಆಧಾರದ ಮೇಲೆ ದೇಶ ಒಡೆಯುವ ಕೋಮುಭಾವನೆ ಕೆರಳಿಸುವ ಆರೆಸ್ಸೆಸ್ ಭಜರಂಗ ದಳ ಸೇರಿ ಅಂತಹ ಎಲ್ಲಾ ಸಂಘಟನೆಗಳನ್ನು ನಿಷೇಧಿಸಬೇಕು. ಬಿಜೆಪಿಯವರ ಪರಿವರ್ತನಾ ರಾಲಿಯನ್ನು ಸ್ವಾಗತಿಸುತ್ತೇನೆ. ಅವರು ಹೆಚ್ಚೆಚ್ಚು ಯಾತ್ರೆ ಮಾಡಿದಷ್ಟೂ ಕಾಂಗ್ರೆಸ್ ಗೆ ಅನುಕೂಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments