Webdunia - Bharat's app for daily news and videos

Install App

ಎಲ್ಲಾ ಕೊರೊನಾ ಸೋಂಕಿತರು ಒಂದೇ ಕಡೆ ಶಿಫ್ಟ್

Webdunia
ಶುಕ್ರವಾರ, 3 ಏಪ್ರಿಲ್ 2020 (14:32 IST)
ಎಲ್ಲಾ ಕೊರೊನಾ ಸೋಂಕಿತರನ್ನು ಈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 

 ಕಾರವಾರ ಜಿಲ್ಲೆಯ 8 ಕೊರೊನಾ ಸೋಂಕಿತರು  ಇದೀಗ ಭಾರತೀಯ ನೌಕಾದಳದ  ಐಎನ್‌ಎಚ್‌ಎಸ್ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.

ಮಾರ್ಚ 28 ರಂದು ಕೋವಿಡ್ -19 ಪಾಜಿಟಿವ್ ಇದ್ದ ಆರು ಜನರನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯಿಂದ ನೇವಿ ಆಸ್ಪತ್ರೆ ಪತಂಜಲಿಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರನ್ನೂ ಈಗ  ಪತಂಜಲಿಗೆ ದಾಖಲಿಸಲಾಗಿದೆ. ಹಾಗಾಗಿ ಜಿಲ್ಲೆಯ 8 ಜನ ಕರೋನಾ ಪಾಜಿಟಿವ್ ಹೊಂದಿದವರು ಇದೀಗ ಪತಂಜಲಿಗೆ ದಾಖಲಾದಂತಾಗಿದೆ. ಇವರೆಲ್ಲಾ ಚೇತರಿಸಿಕೊಳ್ಳುತ್ತಿದ್ದಾರೆ.

ಪತಂಜಲಿ ಆಸ್ಪತ್ರೆಯಲ್ಲಿ ಕರೋನಾ ಚಿಕಿತ್ಸಾ ವಾರ್ಡ ತೆರೆದು, ಸೂಕ್ತ ಚಿಕಿತ್ಸೆಯ ಜೊತೆಗೆ ಸಹಕಾರ ನೀಡುತ್ತಿರುವ ಭಾರತೀಯ ನೌಕಾಪಡೆಯ ಆಸ್ಪತ್ರೆಯ ಸಹಕಾರ ಮತ್ತು ಸಹಾಯವನ್ನು ಸ್ಮರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments