Webdunia - Bharat's app for daily news and videos

Install App

ರಾಜ್ಯದ ಎಲ್ಲಾ ನಿರೀಕ್ಷೆಗಳಿಗೂ ಸ್ಪಂದನೆ ದೊರೆತಿದೆ : ಸಿಎಂ ಬೊಮ್ಮಾಯಿ

Webdunia
ಗುರುವಾರ, 2 ಫೆಬ್ರವರಿ 2023 (17:53 IST)
ಕೇಂದ್ರ ಬಜೆಟ್​ ಮಂಡನೆ ಆದ ಬಳಿಕ ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷದವರು ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭ ಕೇಂದ್ರದ ಬಜೆಟ್​ಅನ್ನು ವಿಪಕ್ಷದವರು ತೀವ್ರವಾಗಿ ಟೀಕಿಸಿದ್ದು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನ ಸಮರ್ಥನೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.......ಭಾರತದ ಆರ್ಥಿಕ ಸ್ಥಿತಿ ವಿಶ್ವದ ಇತರ ಪ್ರಗತಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಮುಂದುವರೆಯುತ್ತಿದೆ. ಬಹಳ ದೇಶಗಳಲ್ಲಿ ಆರ್ಥಿಕ‌ ಸಂಕಷ್ಟವಿದೆ. ನಮ್ಮ ದೇಶದ ಆರ್ಥಿಕತೆ ಗಟ್ಟಿ ಅಡಿಪಾಯದ ಮೇಲಿದೆ. ಪ್ರಧಾನಿಯವರು‌ ಮೂಲಭೂತ ಸುಧಾರಣೆ ತಂದಿದ್ದಾರೆ. ಹಾಗಾಗಿ, ನಮ್ಮ‌ ಜಿಡಿಪಿ ಆರೋಗ್ಯಪೂರ್ಣವಾಗಿದೆ. ಬಜೆಟ್​ನ ಪ್ರಮುಖ ಅಂಶ, ದೇಶದ ಆರ್ಥಿಕ ವೃದ್ಧಿಗೆ ಇನ್ನಷ್ಟು ಬಲ ನೀಡುತ್ತದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments