Webdunia - Bharat's app for daily news and videos

Install App

ರಾಜ್ಯದ ಎಲ್ಲಾ ನಿರೀಕ್ಷೆಗಳಿಗೂ ಸ್ಪಂದನೆ ದೊರೆತಿದೆ : ಸಿಎಂ ಬೊಮ್ಮಾಯಿ

Webdunia
ಗುರುವಾರ, 2 ಫೆಬ್ರವರಿ 2023 (17:53 IST)
ಕೇಂದ್ರ ಬಜೆಟ್​ ಮಂಡನೆ ಆದ ಬಳಿಕ ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷದವರು ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭ ಕೇಂದ್ರದ ಬಜೆಟ್​ಅನ್ನು ವಿಪಕ್ಷದವರು ತೀವ್ರವಾಗಿ ಟೀಕಿಸಿದ್ದು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನ ಸಮರ್ಥನೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.......ಭಾರತದ ಆರ್ಥಿಕ ಸ್ಥಿತಿ ವಿಶ್ವದ ಇತರ ಪ್ರಗತಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಮುಂದುವರೆಯುತ್ತಿದೆ. ಬಹಳ ದೇಶಗಳಲ್ಲಿ ಆರ್ಥಿಕ‌ ಸಂಕಷ್ಟವಿದೆ. ನಮ್ಮ ದೇಶದ ಆರ್ಥಿಕತೆ ಗಟ್ಟಿ ಅಡಿಪಾಯದ ಮೇಲಿದೆ. ಪ್ರಧಾನಿಯವರು‌ ಮೂಲಭೂತ ಸುಧಾರಣೆ ತಂದಿದ್ದಾರೆ. ಹಾಗಾಗಿ, ನಮ್ಮ‌ ಜಿಡಿಪಿ ಆರೋಗ್ಯಪೂರ್ಣವಾಗಿದೆ. ಬಜೆಟ್​ನ ಪ್ರಮುಖ ಅಂಶ, ದೇಶದ ಆರ್ಥಿಕ ವೃದ್ಧಿಗೆ ಇನ್ನಷ್ಟು ಬಲ ನೀಡುತ್ತದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments