ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯ ಕನ್ನಡ ಕಲಿಕಾ ನಿಯಮದಿಂದ ವಿನಾಯಿತಿ

Webdunia
ಗುರುವಾರ, 16 ಸೆಪ್ಟಂಬರ್ 2021 (20:25 IST)
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಪದವಿ ಪರೀಕ್ಷೆಗಳು ಪ್ರಸ್ತುತ ಜಾರಿಯಲ್ಲಿರುವ ಕಡ್ಡಾಯ ಕನ್ನಡ ಕಲಿಕಾ ನಿಯಮದಿಂದ ವಿನಾಯಿತಿ ನೀಡುವ ಉನ್ನತ ಶಿಕ್ಷಣ ನಿರ್ಧಾರವನ್ನು ಮತ್ತೊಮ್ಮೆ ಪರೀಕ್ಷಿಸಿ ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಚಿವರಾದ ಡಾ.ಸಿ.ಎನ್.
 
ಮುಂಬರುವ ಶೈಕ್ಷಣಿಕ ವರ್ಷದಿಂದ ಎಲ್ಲ ಪದವಿ ಪರೀಕ್ಷೆಗಳು ಪ್ರಸ್ತುತ ಜಾರಿಯಲ್ಲಿರುವ ಕಡ್ಡಾಯ ಕನ್ನಡ ಕಲಿಕೆಯಲ್ಲಿ ವಿನಾಯಿತಿಯನ್ನು ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ಬಿತ್ತರವಾಗಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಮನಿಸಿದೆ.
 
ಪ್ರೊ.
 
ಆದರೆ ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲಾ ವಯಸ್ಸಿನಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಲಿಯುತ್ತಿರುವ ಪದವಿ ಪದವಿ ೪ ಸೆಮಿಸ್ಟರ್‌ಗಳ ಕನ್ನಡ ಕಲಿಕೆಯ ಆಯ್ಕೆ ಮ ಸೆಮಿಸ್ಟರ್‌ಗಳಿಗೆ ಸೀಮಿತಗೊಳಿಸಿ ಕಲೆಯನ್ನು ಪಡೆಯಲಾಗುತ್ತಿದೆ ಎಂದು ವರದಿಯಾಗಿದೆ. ಪ್ರಸ್ತುತ ರಾಜ್ಯ ಸರ್ಕಾರ ಕನ್ನಡ ಭಾಷಾ ಕಲಿಕಾ ಅಧಿನಿಯಮ -೨೦೧೫ ರನ್ವಯ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ೧ ರಿಂದ ನೇ೦ ನೇ ತರಗತಿಯವರೆಗಿನ ಮಕ್ಕಳಿಗೆ ಕಡ್ಡಾಯವಾಗಿ ಕಲಿಸುವ ಕಾನೂನನ್ನು ರೂಪಿಸಲಾಗಿದೆ. ಅದರ ಮುಂದುವರಿದ ಭಾಗವೆಂಬಂತೆ ಪದವಿ ಹಂತದಲ್ಲಿ ಈಗಿರುವ ನಿಯಮಾವಳಿಗಳನ್ನು ರೂಪಿಸಲಾಗಿದೆ. ಕೇವಲ ಹೊರರಾಜ್ಯ/ದೇಶದವರ ಅನುಕೂಲಕ್ಕಾಗಿ ರಾಜ್ಯದ ಅಧಿಕೃತ ಭಾಷೆಯ ಕನ್ನಡವನ್ನು ಕಲಿಕೆಯಿಂದ ಕಡಿತಗೊಳಿಸುವ ವಿಚಾರವು ಸಮಂಜಸವೆನ್ನಿಸುವುದಿಲ್ಲ.
 
ಉನ್ನತ ಶಿಕ್ಷಣ ಇಲಾಖೆ ಈ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಲು ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ೨೦೨೧ ಸೆಪ್ಟೆಂಬರ್ ೧೫ ರಂದು ಉನ್ನತ ಶಿಕ್ಷಣ ಸಚಿವ ಸಚಿವರಾದ ಡಾ.ಸಿ.ಎನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments