Webdunia - Bharat's app for daily news and videos

Install App

ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಿ ವಾಟಳ್ ಏಕಾಂಗಿ ಹೋರಾಟ

Webdunia
ಬುಧವಾರ, 2 ಮಾರ್ಚ್ 2022 (20:23 IST)
ಉಕ್ರೇನ್ ಮೇಲಿನ ರಷ್ಯಾ ದಾಳಿ ಖಂಡಿಸಿ ವಾಟಾಳ್  ನಾಗರಾಜ್ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ರು .ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಕಪ್ಪು ಬಟ್ಟೆ ಧರಿಸಿ ಏಕಾಂಗಿಯಾಗಿ ವಾಟಳ್ ನಾಗರಾಜ್ ಧರಣಿ ನಡೆಸಿದ್ರು.ಉಕ್ರೇನ್ ಮೇಲೆ ಯುದ್ದ ಸಾರಿರುವ  ರಷ್ಯಾ ಕೂಡಲೇ ಯುದ್ದ ನಿಲ್ಲಿಸಬೇಕು.ರಾಜ್ಯದ & ದೇಶದ  ಎಲ್ಲಾ ವಿದ್ಯಾರ್ಥಿಗಳನ್ನ ರಾಜ್ಯಕ್ಕೆ ಕರೆಸಬೇಕು .ನವೀನ್ ಸಾವಿಗೆ  ಕೇಂದ್ರ ಹಾಗೂ  ರಾಜ್ಯ ಸರ್ಕಾರವೇ  ಹೊಣೆ. ನವೀನ್ ಪಾರ್ಥಿವ ಶರೀರವನ್ನ ಕರ್ನಾಟಕಕ್ಕೆ ಆದಷ್ಟು ಬೇಗ ತರುವ ವ್ಯವಸ್ಥೆ ಮಾಡಬೇಕು.ಸಮಗ್ರ ಕನ್ನಡಿಗರನ್ನ , ವಿದ್ಯಾರ್ಥಿಗಳನ್ನ ಉಳಿಸಬೇಕು .ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ಜವಾಬ್ದಾರಿ ವಹಿಸಬೇಕು ಇಲ್ಲವಾದಲ್ಲಿ ಮುಂದಿನ ದಿನ ಉಗ್ರವಾದ ಹೋರಾಟ ಮಾಡುವುದಾಗಿ ವಾಟಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ  ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments