Webdunia - Bharat's app for daily news and videos

Install App

ಬುದ್ಧನ ಆದರ್ಶಗಳು ಎಲ್ಲರಿಗೂ ಮಾದರಿ: ಮೋದಿ

Webdunia
ಸೋಮವಾರ, 4 ಮೇ 2015 (13:22 IST)
ಇಲ್ಲಿನ ತಾಳಕಟೋರ ಸಭಾಂಗಣದಲ್ಲಿ ಬುದ್ಧನ ಪೌರ್ಣಿಮೆ ಆಚರಣೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು  ಭಾಗವಹಿಸಿ ಬುದ್ಧನ ನಡೆಗಳು ಮಾನವನ ಜೀವನದಲ್ಲಿ ಅತ್ಯವಶ್ಯಕವಾಗಿದ್ದು, ಅವುಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ಅಭಿಪ್ರಾಯ ವ್ಯಯಕ್ತಪಡಿಸಿದರು.

ನಗರದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬುದ್ಧ ಎಲ್ಲಾ ಸಮುದಾಯಕ್ಕೂ ಕೂಡ ಆದರ್ಶ ವ್ಯಕ್ತಿಯಾಗಿದ್ದು, ಅವರ ಆದರ್ಶಗಳು ಸರ್ವರಿಗೂ ಕೂಡ ಮಾದರಿಯಾಗಿವೆ. ಆ ಎಲ್ಲಾ ಆದರ್ಶಗಳನ್ನು ಇಂದಿನ ಸಮುದಾಯ ಪಾಲಿಸಬೇಕಿದೆ. ಅವರ ಆದರ್ಶದಂತೆ ಶಾಂತಿ ಸೌಹಾರ್ದತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಇರುವ ರಾಜ ವೈಭೋಗವನ್ನು ತ್ಯಜಿಸಬೇಕು. ಈ ಹಿನ್ನೆಲೆಯಲ್ಲಿ ಬುದ್ದನನ್ನು ಪ್ರಾರ್ಥಿಸಬೇಕಿದೆ. ಭೂಕಂಪನದಿಂದ ತತ್ತರಿಸುತ್ತಿರುವ ನೇಪಾಳಕ್ಕೆದ ಕಣ್ಣೀರನ್ನು ಪ್ರಸ್ತುತ ಒರೆಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  

ಸಮಾರಂಭದಲ್ಲಿ 31 ದೇಶಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಪ್ರಧಾನಿ ಮೋದಿ ಅವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments