Webdunia - Bharat's app for daily news and videos

Install App

ಮೇಕೆದಾಟು ಯೋಜನೆಗೆ ಎಲ್ಲ ಪಕ್ಷಗಳಿಂದ ಸರ್ವಾನುಮತ

Webdunia
ಗುರುವಾರ, 24 ಮಾರ್ಚ್ 2022 (16:15 IST)
ಮೇಕೆದಾಟು ಯೋಜನ ವಿರೋಧಿಸಿ ತಮಿಳುನಾಡು ಸರ್ಕಾರ ( Tamil Nadu Government ) ವಿಧಾನ ಸಭೆಯಲ್ಲಿ ಅಂಗೀಕರಿಸಿದಂತ ನಿರ್ಣಯ ಖಂಡಿಸಿ, ಇದೀಗ ರಾಜ್ಯ ಸರ್ಕಾರ ಕೂಡ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ವಿಧಾನಸಭೆಯಲ್ಲಿ ( Karnataka Assembly ) ನಿರ್ಣಯವನ್ನು ಮಂಡಿಸಿದ್ದಾರೆ.
ತಮಿಳುನಾಡು ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಕೌಟಂರ್ ಕೊಟ್ಟರು. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಮಂಡಿಸಿದಂತ ನಿರ್ಣಯಕ್ಕೆ, ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಧ್ವನಿಮತದ ಅಂಗೀಕಾರ ಕೂಡ ನೀಡಲಾಗಿದೆ.
 
ಇಂದು ಅಧಿಕೃತವಾಗಿ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆಗಾಗಿ ನಿರ್ಣಯ ಮಂಡಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಹಲವು ವಿಚಾರಗಳನ್ನು ತಾವು ಮಂಡಿಸಿದಂತ ನಿರ್ಣಯದಲ್ಲಿ ಸದನಕ್ಕೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments