Webdunia - Bharat's app for daily news and videos

Install App

ಮೇಕೆದಾಟು ಯೋಜನೆಗೆ ಎಲ್ಲ ಪಕ್ಷಗಳಿಂದ ಸರ್ವಾನುಮತ

Webdunia
ಗುರುವಾರ, 24 ಮಾರ್ಚ್ 2022 (16:15 IST)
ಮೇಕೆದಾಟು ಯೋಜನ ವಿರೋಧಿಸಿ ತಮಿಳುನಾಡು ಸರ್ಕಾರ ( Tamil Nadu Government ) ವಿಧಾನ ಸಭೆಯಲ್ಲಿ ಅಂಗೀಕರಿಸಿದಂತ ನಿರ್ಣಯ ಖಂಡಿಸಿ, ಇದೀಗ ರಾಜ್ಯ ಸರ್ಕಾರ ಕೂಡ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ವಿಧಾನಸಭೆಯಲ್ಲಿ ( Karnataka Assembly ) ನಿರ್ಣಯವನ್ನು ಮಂಡಿಸಿದ್ದಾರೆ.
ತಮಿಳುನಾಡು ಸರ್ಕಾರಕ್ಕೆ ಸಿಎಂ ಬೊಮ್ಮಾಯಿ ಕೌಟಂರ್ ಕೊಟ್ಟರು. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಮಂಡಿಸಿದಂತ ನಿರ್ಣಯಕ್ಕೆ, ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಧ್ವನಿಮತದ ಅಂಗೀಕಾರ ಕೂಡ ನೀಡಲಾಗಿದೆ.
 
ಇಂದು ಅಧಿಕೃತವಾಗಿ ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆಗಾಗಿ ನಿರ್ಣಯ ಮಂಡಿಸಿದಂತ ಸಿಎಂ ಬಸವರಾಜ ಬೊಮ್ಮಾಯಿಯವರು, ಹಲವು ವಿಚಾರಗಳನ್ನು ತಾವು ಮಂಡಿಸಿದಂತ ನಿರ್ಣಯದಲ್ಲಿ ಸದನಕ್ಕೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments