ಕಾವೇರಿ, ಮಹದಾಯಿ ಇಂಟರ್ ಸ್ಟೇಟ್ ವಿಚಾರವಾಗಿ ಆಲ್ ಪಾರ್ಟಿ ಮೀಟಿಂಗ್ ಕರೆಯಲಾಗಿದೆ- ಡಿಕೆಶಿ

Webdunia
ಭಾನುವಾರ, 20 ಆಗಸ್ಟ್ 2023 (14:22 IST)
ಆಯನೂರ ಮಂಜುನಾಥ್ ಭೇಟಿ ವಿಚಾರವಾಗಿ‌ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು,ಪ್ರತಿದಿನ ಯಾರ್ಯಾರೊ ಭೇಟಿ ಆಗ್ತಾಯಿರ್ತಾರೆ ಅವುಗಳನ್ನೇಲೆಲ್ಲ ಹೇಳೋಕೆ ಆಗುತ್ತಾ...?ಅವರವರ ಬದುಕು, ಅವರವರ ಭವಿಷ್ಯ ಅವರು ನೋಡಿಕೊಳ್ತಾರೆ.ಸಿಟಿ ರವಿ ಹಿರಿಯರಿದ್ದಾರೆ.ಅವರು ಥ್ರೆಟ್ ಕೊಡ್ತಿದ್ದಾರೆ.ಕೈಕತ್ತರಿಸ್ತೇವೆ ಅಂತ.ನೀವು ಮಾಡಿದಾಗ ಏನಾಗಿತ್ತು.ಜೆಡಿಎಸ್‌, ಕಾಂಗ್ರೆಸ್ ಶಾಸಕರ ಕರ್ಕೊಂಡ್ ಮಜಾ ಮಾಡಿದ್ರಲ್ಲ.ಅವರ ರಾಜಕಾರಣ ಅವರು ಮಾಡಲಿ.ನಿಮಗೆ ಬರೋ ಥ್ರೆಟ್ ತರ ಅವರಿಗೂ ಬರುತ್ತೆ.ನಾವು ಯಾರನ್ನೂ ಕರೀತಿಲ್ಲ.ನಮಗಿರೋ ನಂಬರ್ ಗೆ ಯಾರೂ ಅವಶ್ಯಕತೆ ಇಲ್ಲ.ದೇಶದ ಉದ್ದಗಲಕ್ಕೂ ಭಾರತ ಉಳಿಸಲು ಒಗ್ಗೂಡಿದ್ದಾರೆ.ಜನ ಬರೋರನ್ನ ನಾನು ತಡೆಯೋಕಾಗಲ್ಲ.ಕೋಳಿ ಕೇಳಿ ಮಸಾಲ ಅರೆಯೋಕಾಗುತ್ತಾ ಎಂದು ಸಿಟಿ ರವಿ ಹೇಳಿಕೆಗೆ ಡಿ ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.
 
ಬುಧವಾರ ಕಾವೇರಿ, ಮಹದಾಯಿ ಇಂಟರ್ ಸ್ಟೇಟ್ ವಿಚಾರವಾಗಿ ಆಲ್ ಪಾರ್ಟಿ ಮೀಟಿಂಗ್ ಕರೆಯಲಾಗಿದೆ.ಎಂಪಿಗಳು ಬರ್ತಾರೆ.ಬುಧವಾರ ವಿಧಾನಸೌಧದಲ್ಲಿ 11ಗಂಟೆಗೆ ಸಿಎಂ ಡೇಟ್ ನಿಗದಿ ಮಾಡಿದ್ದಾರೆ.ನಾವು ಅನೇಕ ವಿಚಾರ ಚರ್ಚೆ ಮಾಡ್ತೀವಿ.ಈಗಾಗಲೇ ಬರೆದಿದ್ದೇವೆ ರೀಬಡಿಶಿಷನ್ ಮಾಡಲು‌ ಅಪೀಲ್ ಹಾಕಲು ಆದೇಶ ಮಾಡಿದ್ದೇವೆ.ಲೀಗಲ್ ವಿಚಾರ ಅಡ್ವೋಕೇಟ್ಗೆ ಬಿಟ್ಟಿದ್ದೇವೆ.ಒಳ ಹರಿವು ಕಡಿಮೆ ಆಗಿದೆ.ಕೃಷ್ಣಾ ತುಂಬಿದ್ರೂ ಕೂಡ, ಇನ್ ಫ್ಲೋ ಕಡಿಮೆ ಆಗಿದೆ ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments