DCM ಡಿಕೆಶಿ ಸಾರಥ್ಯದಲ್ಲಿ ಸರ್ವಪಕ್ಷ ಸಭೆ

Webdunia
ಸೋಮವಾರ, 5 ಜೂನ್ 2023 (16:06 IST)
ಇಂದು ಬೆಂಗಳೂರಿನ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದಾರೆ. ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುರುವಾಗಿದೆ.. ಬೆಂಗಳೂರಿನ ಕಾಂಗ್ರೆಸ್​​​ ಜನಪ್ರತಿನಿಧಿಗಳು ಸಭೆಯಲ್ಲಿ ‌ಭಾಗಿಯಾಗಿದ್ದಾರೆ. ಇಲ್ಲಿ ಪ್ರಮುಖವಾಗಿ ಬೆಂಗಳೂರು ನಗರದ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಬೆಂಗಳೂರು ಎದುರಿಸುತ್ತಿರುವ ಜಲ್ವಂತ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ. ಅದಲ್ಲದೇ ಇದೇ ಸಭೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಖ್ಯಾತಿ ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವ ಉದ್ದೇಶವನ್ನೂ ಇಟ್ಟುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments