Webdunia - Bharat's app for daily news and videos

Install App

ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ : ಶಿವಕುಮಾರ್

Webdunia
ಸೋಮವಾರ, 21 ಆಗಸ್ಟ್ 2023 (13:57 IST)
ಬೆಂಗಳೂರು : ಮಹದಾಯಿ, ಕಾವೇರಿ ನೀರು ವಿಚಾರವಾಗಿ ಇದೇ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಆ.21ರಂದು ಮಾಜಿ ಕಾರ್ಪೊರೇಟರ್ಸ್ ಸೇರಿದಂತೆ ಹಲವರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೂ ಅರ್ಜಿ ಹಾಕಿಲ್ಲ, ಮುಂದೆ ಕಾದು ನೋಡಬೇಕು. ಅವರವರ ಬದುಕು ಭವಿಷ್ಯ ನೋಡಿಕೊಳ್ತಾರೆ. ಸಿಟಿ ರವಿ ಹಿರಿಯರಿದ್ದಾರೆ, ಅವರು ಬೆದರಿಕೆಯೊಡ್ಡುತ್ತಿದ್ದಾರೆ,

ಕೈಕತ್ತರಿಸಿಬಿಡ್ತೀವಿ ಅಂತಾ? ಜೆಡಿಎಸ್, ಕಾಂಗ್ರೆಸ್ ಶಾಸಕರನ್ನ ಕರ್ಕೊಂಡು ಮಜಾ ಮಾಡಿದ್ರಲ್ಲ ಆವಾಗ ಏನಾಗಿತ್ತು? ಅವರ ರಾಜಕಾರಣ ಅವರು ಮಾಡಲಿ, ನಿಮಗೆ ಬರೋ ಬೆದರಿಕೆ ತರ, ಬೇರೆಯವರಿಗೂ ಬರುತ್ತೆ. ನಾವು ಯಾರನ್ನೂ ಕರೀತಿಲ್ಲ. ನಮಗಿರೋ ನಂಬರ್ಗೆ ಯಾರೂ ಅವಶ್ಯಕತೆ ಇಲ್ಲ. ಆದ್ರೆ ಪಕ್ಷಕ್ಕೆ ಬರೋರನ್ನ ನಾನು ತಡೆಯೋಕೆ ಆಗುತ್ತಾ? ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗುತ್ತಾ? ಎಂದು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments