Webdunia - Bharat's app for daily news and videos

Install App

ಚುನಾವಣೆಗಾಗಿ ಬಿಜೆಪಿಯಿಂದ ಸಕಲ ಸಿದ್ಧತೆ

Webdunia
ಗುರುವಾರ, 18 ಆಗಸ್ಟ್ 2022 (19:17 IST)
ರಾಜ್ಯಾದ್ಯಂತ ಸಿಎಂ ಬೊಮ್ಮಯಿ ನೇತೃತ್ವದಲ್ಲಿ 50 ಅಸೆಂಬ್ಲಿ   ಕ್ಷೇತ್ರಗಳ ಪ್ರವಾಸ ಮಾಡಲಾಗುತ್ತೆ ಎಂದು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ವಕ್ತಾರ ಎಂಜಿ ಮಹೇಶ್ ಮಾಹಿತಿ ನೀಡಿದ್ರು.
 
ಇನ್ನೂ ಇಂದು ಬಿಜೆಪಿ ಕಚೇರಿಯಲ್ಲಿ‌ ನಡೆದ ಸಭೆಯ ಮಾಹಿತಿ ನೀಡಿದ ರಾಜ್ಯ ಬಿಜೆಪಿ ವಕ್ತಾರ ಮಹೇಶ್, ಸೆಪ್ಟೆಂಬರ್  ಮೊದಲ ವಾರದಿಂದ ಆಕ್ಟೋಬರ್ ಮದ್ಯದವರೆಗೆ ಕರ್ನಾಟಕದ  7  ಕಡೆ ಸಮಾವೇಶಗಳು ನಡೆಸಲು ತೀರ್ಮಾನ ಮಾಡಲಾಗಿದೆ.ದೊಡ್ಡಬಳ್ಳಾಪುರದಲ್ಲಿ ಜನೋತ್ಸವದ ಬಳಿಕ ಆರು ರೆವೆನ್ಯು ಜಿಲ್ಲೆಗಳಲ್ಲಿ  ಸಮಾವೇಶ ಮಾಡಲಾಗುತ್ತದೆ.ಕರ್ನಾಟಕದಲ್ಲಿ  ಒಟ್ಟು 7 ಕಡೆ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ.ಮುಂದಿನ ರಾಜ್ಯ ಕಾರ್ಯಕಾರಿಣಿ ಸಭೆಯನ್ನ ಸೆಪ್ಟೆಂಬರ್ 10 ಮತ್ತು 11 ರಂದು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು.145 ಕ್ಕೂ ಹೆಚ್ಚು ಸೀಟು ಗೆಲ್ಲುವುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.ಪ್ರಧಾನಿ ಮೋದಿ ಪಂಚ ಸೂತ್ರ ಗಳ ಬಗ್ಗೆ ಇಡೀ ಸರ್ವವ್ಯಾಪಿ ಸರ್ವ ಸ್ಪರ್ಶಿಯಾಗಿ ವಿಸ್ತಾರ ಮಾಡಬೇಕು.ಕಾರ್ಯಕರ್ತರು ತಿಂಗಳಲ್ಲಿ 15 ದಿನ ಸಮಯ ಪ್ರವಾಸ ಮಾಡುವಂತೆ  ಟಾಸ್ಕ್ ಕೊಡಲಾಗಿದೆ. ಹೀಗಾಗಿ ಒಂದು ಪಂಚಾಯಿತಿ ಒಂದು ಭೂತಿನ 50 % ಓಟು ಪಡೆದುಕೊಳ್ಳಲಾಗುತ್ತದೆ ಎಂದು ಬಿಜೆಪಿ ವಕ್ತಾರ ಎಂಜಿ ಮಹೇಶ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments