Webdunia - Bharat's app for daily news and videos

Install App

ಚುನಾವಣೆಗಾಗಿ ಬಿಜೆಪಿಯಿಂದ ಸಕಲ ಸಿದ್ಧತೆ

Webdunia
ಗುರುವಾರ, 18 ಆಗಸ್ಟ್ 2022 (19:17 IST)
ರಾಜ್ಯಾದ್ಯಂತ ಸಿಎಂ ಬೊಮ್ಮಯಿ ನೇತೃತ್ವದಲ್ಲಿ 50 ಅಸೆಂಬ್ಲಿ   ಕ್ಷೇತ್ರಗಳ ಪ್ರವಾಸ ಮಾಡಲಾಗುತ್ತೆ ಎಂದು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ವಕ್ತಾರ ಎಂಜಿ ಮಹೇಶ್ ಮಾಹಿತಿ ನೀಡಿದ್ರು.
 
ಇನ್ನೂ ಇಂದು ಬಿಜೆಪಿ ಕಚೇರಿಯಲ್ಲಿ‌ ನಡೆದ ಸಭೆಯ ಮಾಹಿತಿ ನೀಡಿದ ರಾಜ್ಯ ಬಿಜೆಪಿ ವಕ್ತಾರ ಮಹೇಶ್, ಸೆಪ್ಟೆಂಬರ್  ಮೊದಲ ವಾರದಿಂದ ಆಕ್ಟೋಬರ್ ಮದ್ಯದವರೆಗೆ ಕರ್ನಾಟಕದ  7  ಕಡೆ ಸಮಾವೇಶಗಳು ನಡೆಸಲು ತೀರ್ಮಾನ ಮಾಡಲಾಗಿದೆ.ದೊಡ್ಡಬಳ್ಳಾಪುರದಲ್ಲಿ ಜನೋತ್ಸವದ ಬಳಿಕ ಆರು ರೆವೆನ್ಯು ಜಿಲ್ಲೆಗಳಲ್ಲಿ  ಸಮಾವೇಶ ಮಾಡಲಾಗುತ್ತದೆ.ಕರ್ನಾಟಕದಲ್ಲಿ  ಒಟ್ಟು 7 ಕಡೆ ಸಮಾವೇಶ ನಡೆಸಲು ನಿರ್ಧಾರ ಮಾಡಲಾಗಿದೆ.ಮುಂದಿನ ರಾಜ್ಯ ಕಾರ್ಯಕಾರಿಣಿ ಸಭೆಯನ್ನ ಸೆಪ್ಟೆಂಬರ್ 10 ಮತ್ತು 11 ರಂದು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು.145 ಕ್ಕೂ ಹೆಚ್ಚು ಸೀಟು ಗೆಲ್ಲುವುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.ಪ್ರಧಾನಿ ಮೋದಿ ಪಂಚ ಸೂತ್ರ ಗಳ ಬಗ್ಗೆ ಇಡೀ ಸರ್ವವ್ಯಾಪಿ ಸರ್ವ ಸ್ಪರ್ಶಿಯಾಗಿ ವಿಸ್ತಾರ ಮಾಡಬೇಕು.ಕಾರ್ಯಕರ್ತರು ತಿಂಗಳಲ್ಲಿ 15 ದಿನ ಸಮಯ ಪ್ರವಾಸ ಮಾಡುವಂತೆ  ಟಾಸ್ಕ್ ಕೊಡಲಾಗಿದೆ. ಹೀಗಾಗಿ ಒಂದು ಪಂಚಾಯಿತಿ ಒಂದು ಭೂತಿನ 50 % ಓಟು ಪಡೆದುಕೊಳ್ಳಲಾಗುತ್ತದೆ ಎಂದು ಬಿಜೆಪಿ ವಕ್ತಾರ ಎಂಜಿ ಮಹೇಶ್ ಮಾಹಿತಿ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments