Select Your Language

Notifications

webdunia
webdunia
webdunia
webdunia

ಅಂತ್ಯಕ್ರಿಯೆಗೆ ಸಮಾಧಿ ಸ್ಥಳದಲ್ಲಿ ಸಕಲ ಸಿದ್ಧತೆ

ಅಂತ್ಯಕ್ರಿಯೆಗೆ ಸಮಾಧಿ ಸ್ಥಳದಲ್ಲಿ ಸಕಲ ಸಿದ್ಧತೆ
ಬೆಳಗಾವಿ , ಬುಧವಾರ, 7 ಸೆಪ್ಟಂಬರ್ 2022 (20:44 IST)
ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದೆ.ಕೆಲವೇ ಕ್ಷಣಗಳಲ್ಲಿಸಚಿವ ಉಮೇಶ್ ಕತ್ತಿ ಯವರು ಪಾರ್ಥಿವ ಶರೀರ ಆಗಮಿಸಲಿದೆ.ಸಾರ್ವಜನಿಕ ದರ್ಶನ ಅಂತ್ಯವಾಗಿದ್ದು,ಬೆಲ್ಲದ ಬಾಗೇವಾಡಿ ಸ್ವ ಗ್ರಹಕ್ಕೆ ಇನ್ನು ಕೆಲವೇ ನಿಮಿಷಗಳಲ್ಲಿವೀರಶೈವ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೇರವೇರಲಿದೆ.ಸಮಾಧಿ ಸ್ಥಳದಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉಮೇಶ್ ಕತ್ತಿ ನಿಧಾನದಿಂದ ಸಹೋದರ ರಮೇಶ್ ಕತ್ತಿ ಆರೋಗ್ಯದಲ್ಲಿ ಏರುಪೇರು