Webdunia - Bharat's app for daily news and videos

Install App

ಗಣೇಶ ವಿಸರ್ಜನೆಗಾಗಿ ನಗರದಲ್ಲಿ ಬಿಬಿಎಂಪಿಯಿಂದ ಸಕಲ ಸಿದ್ಧತೆ

Webdunia
ಭಾನುವಾರ, 28 ಆಗಸ್ಟ್ 2022 (21:12 IST)
ಗಣೇಶ ವಿಸರ್ಜನೆಗಾಗಿ ನಗರದಲ್ಲಿ ಈಗಾಗಲೇ ಬಿಬಿಎಂಪಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ.ಗಣೇಶ ವಿಸರ್ಜನೆಗೆಂದು  ಸಿಬ್ಬಂದಿಗಳು ನಗರದ ಕಲ್ಯಾಣಿಗಳನ್ನು ಸ್ವಚ್ಛತೆಗೊಳಿಸಿದ್ದಾರೆ.
 
ಕಲ್ಯಾಣಿಯ ಸುತ್ತಲೂ ಇರುವ ಕಂಬಿಗಳಿಗೆ ಸಿಬ್ಬಂದಿಗಳು ಬಣ್ಣ ಹಚ್ಚುತ್ತಿದ್ದಾರೆ.ಕಲ್ಯಾಣಿಯ ಸುತ್ತಲೂ ವಿದ್ಯುತ್ ದೀಪಗಳು ಅದರಲ್ಲೂ ಪ್ರಮುಖವಾಗಿ ಸಿಸಿ ಕ್ಯಾಮರಾಗಳನ್ನ ಕೂಡ ಅಳವಡಿಕೆ ಮಾಡುತ್ತಿದ್ದಾರೆ.ಯಾವುದೇ ಅಹಿತಕರ ಘಟನೆಗಳು, ಗಲಭೆಗಳು ನಡೆಯದಂತೆ ಎಚ್ಚರಿಕೆವಹಿಸಲಾಗಿದೆ. ಈಗಾಗಲೇ  ಸುಮಾರು ೩೦ ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಗಳನ್ನ ಕೂಡ  ನಗರದಲ್ಲಿ ನಿಯೋಜನೆ ಮಾಡಲಾಗಿದೆ.
 
ಇನ್ನು ನಗರದಲ್ಲಿರುವ ಹಲಸೂರು, ಯಡಿಯೂರು, ಸ್ಯಾಂಕಿಟ್ಯಾಂಕಿ, ಯಲಹಂಕ, ಹಾಗೂ ನಗರದ ಹಲವು ಕಡೆಗಳಲ್ಲಿ ಗಣೇಶ ವಿಸರ್ಜನೆಗೆ ಎಲ್ಲಾ ರೀತಿ ತಯಾರಿ ಮಾಡಿಕೊಳ್ಳಲಾಗಿದೆ.ಕಲ್ಯಾಣಿಯನ್ನು ಸ್ವಚ್ಛಗೊಳಿಸಿ ನೀರು ಕೂಡ ತುಂಬಿಸಲಾಗುತ್ತಿದೆ.ಒಟ್ನಲಿ ಗಣೇಶ ಹಬ್ಬಕ್ಕೆ ಬಿಬಿಎಂಪಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments