ಗಣೇಶನ ವಿಸರ್ಜನೆಗೆ ಬಿಬಿಎಂಪಿಯಿಂದ ಸಕಲ ಸಿದ್ಧತೆ

Webdunia
ಭಾನುವಾರ, 4 ಸೆಪ್ಟಂಬರ್ 2022 (20:29 IST)
ಕಳೆದ ಎರಡು ವರ್ಷಗಳಿಂದ ಕೊವೀಡ್ ನಿಂದ ಕಳೆಗೊಂದಿದ್ದ  ಗಣಪತಿ ಉತ್ಸವಕ್ಕೆ ಈ ಬಾರಿ  ರಂಗು ಬಂದಿದೆ. ಅದ್ಧೂರಿಯಾಗಿ  ಗಣಪನ ಪ್ರತಿಷ್ಠಾಪನೆಗೆ ಬಿಬಿಎಂಪಿಯು 15 ದಿನದಮಟ್ಟಿಗೆ ಎಡೆಮಾಡಿಕೊಟ್ಟಿತ್ತು. ಇದರ  ಬೆನ್ನಲ್ಲೇ ಎಲ್ಲೆಡೆ ಹಬ್ಬದ ಸಂಭ್ರಮ ಹೆಚ್ಚಾಗಿತ್ತು. ಅದರಂತೆಯೇ  ಇಂದು ಗಣಪತಿ ವಿಸರ್ಜನೆಗೆ ಬಿಬಿಎಂಪಿಯು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನ  ಮಾಡಿಕೊಂಡಿದೆ.
 
ಇನ್ನು ಇಂದು ಶ್ರೀ ವಿನಾಯಕನ ವಿಸರ್ಜನೆಗೆ ಹಲವರು ದೊಡ್ಡ ದೊಡ್ಡ ಸಂಘ ಸಂಸ್ಥೆಗಳಿಂದ  ತಮಟೆ , ಡೊಳ್ಳು , ಮುಂತಾದ ಸಲಕರಣೆಯೊಂದಿಗೆ  ಮೆರವಣಿಗೆಗೆ ಸಕಲ ಸಿದ್ದತೆಗಳು ನಡೆಯುತ್ತಿವೆ .ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಕೂಡ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.ಆಯಾ ಸ್ಥಳದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ವಹಿಸಲು ಈಗಾಗಲೇ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments