Daily Horoscope

ಮೈಸೂರಿನಲ್ಲಿ ದಸರಾ ಆಚರಣೆಗೆ ಸಕಲ ಸಿದ್ಧತೆ

Webdunia
ಶನಿವಾರ, 10 ಸೆಪ್ಟಂಬರ್ 2022 (15:13 IST)
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಭಾಗವಹಿಸಲು ನೆನ್ನೆ(ಬುಧವಾರ) ಗಜಪಡೆಯ ಎರಡನೇ ತಂಡ ಅರಮನೆಗೆ ಆಗಮಿಸಿದ್ದು, ಸರಳವಾಗಿ ಸ್ವಾಗತವನ್ನು ಕೋರಲಾಗಿದೆ.
 
ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಗಜಪಡೆ ಸ್ವಾಗತ ಕಾರ್ಯಕ್ರಮ ರದ್ದಾಗಿತ್ತು. ಮೈಸೂರು ತಲುಪಿದ ಎರಡನೇ ತಂಡದ ಆನೆಗಳಿಗೆ ಅರಮನೆ ಆವರಣದಲ್ಲಿ ತಾಲೀಮು ನಡೆಸಲು ಅವಕಾಶ ಮಾಡಲಾಗೊದೆ.

ಮೊದಲ ತಂಡದ ಆನೆಗಳಿಗೆ ಬನ್ನಿಮಂಟಪದವರೆಗೂ ತಾಲೀಮು ಮಾಡಿದ್ದು, ಸೋಮವಾರದಿಂದ ಅರಮನೆ ಹೊರಗೆ ಶ್ರೀರಾಮ, ವಿಜಯ, ಸುರ್ಗಿವ, ಪಾರ್ಥಸಾರಥಿ ಸೇರಿ ಗೋಪಿ ನೇತೃತ್ವದಲ್ಲಿ 5 ಆನೆಗಳು ತಾಲೀಮು ನಡೆಸಲಿವೆ.

ಶ್ರೀರಾಮ, ಸುರ್ಗೀವ, ಪಾರ್ಥಸಾರಥಿ ಹೊಸ ಆನೆಗಳಾಗಿದ್ದು, ಇಡೀ ದಸರೆಯಲ್ಲಿ ಪಾರ್ಥಸಾರಥಿ ಅತ್ಯಂತ ಚಿಕ್ಕ ವಯಸ್ಸಿನ ಆನೆಯಾಗಿದೆ.

ಬಂಡೀಪುರ ಅರಣ್ಯ ವ್ಯಾಪ್ತಿಯ ರಾಮಾಪುರ ಆನೆ ಶಿಬಿರದಿಂದ ಚಿಕ್ಕ ವಯಸ್ಸಿನ ಪಾರ್ಥಸಾರಥಿ ಆನೆಯನ್ನು ಕರೆತರಲಾಗಿದ್ದು, ಕೊಡಗಿನ ನಾಗರಹೊಳೆ ರಾಷ್ಟ್ರೀಯ ವ್ಯಾಪ್ತಿಯ ದುಬಾರೆ ಆನೆ ಶಿಬಿರದಿಂದ ಗೋಪಿ, ಶ್ರೀರಾಮ, ವಿಜಯ, ಸುರ್ಗಿವ ಗಜಪಡೆ ಸೇರಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments