Webdunia - Bharat's app for daily news and videos

Install App

ಮೈಸೂರಿನಲ್ಲಿ ದಸರಾ ಆಚರಣೆಗೆ ಸಕಲ ಸಿದ್ಧತೆ

Webdunia
ಶನಿವಾರ, 10 ಸೆಪ್ಟಂಬರ್ 2022 (15:13 IST)
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಭಾಗವಹಿಸಲು ನೆನ್ನೆ(ಬುಧವಾರ) ಗಜಪಡೆಯ ಎರಡನೇ ತಂಡ ಅರಮನೆಗೆ ಆಗಮಿಸಿದ್ದು, ಸರಳವಾಗಿ ಸ್ವಾಗತವನ್ನು ಕೋರಲಾಗಿದೆ.
 
ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಗಜಪಡೆ ಸ್ವಾಗತ ಕಾರ್ಯಕ್ರಮ ರದ್ದಾಗಿತ್ತು. ಮೈಸೂರು ತಲುಪಿದ ಎರಡನೇ ತಂಡದ ಆನೆಗಳಿಗೆ ಅರಮನೆ ಆವರಣದಲ್ಲಿ ತಾಲೀಮು ನಡೆಸಲು ಅವಕಾಶ ಮಾಡಲಾಗೊದೆ.

ಮೊದಲ ತಂಡದ ಆನೆಗಳಿಗೆ ಬನ್ನಿಮಂಟಪದವರೆಗೂ ತಾಲೀಮು ಮಾಡಿದ್ದು, ಸೋಮವಾರದಿಂದ ಅರಮನೆ ಹೊರಗೆ ಶ್ರೀರಾಮ, ವಿಜಯ, ಸುರ್ಗಿವ, ಪಾರ್ಥಸಾರಥಿ ಸೇರಿ ಗೋಪಿ ನೇತೃತ್ವದಲ್ಲಿ 5 ಆನೆಗಳು ತಾಲೀಮು ನಡೆಸಲಿವೆ.

ಶ್ರೀರಾಮ, ಸುರ್ಗೀವ, ಪಾರ್ಥಸಾರಥಿ ಹೊಸ ಆನೆಗಳಾಗಿದ್ದು, ಇಡೀ ದಸರೆಯಲ್ಲಿ ಪಾರ್ಥಸಾರಥಿ ಅತ್ಯಂತ ಚಿಕ್ಕ ವಯಸ್ಸಿನ ಆನೆಯಾಗಿದೆ.

ಬಂಡೀಪುರ ಅರಣ್ಯ ವ್ಯಾಪ್ತಿಯ ರಾಮಾಪುರ ಆನೆ ಶಿಬಿರದಿಂದ ಚಿಕ್ಕ ವಯಸ್ಸಿನ ಪಾರ್ಥಸಾರಥಿ ಆನೆಯನ್ನು ಕರೆತರಲಾಗಿದ್ದು, ಕೊಡಗಿನ ನಾಗರಹೊಳೆ ರಾಷ್ಟ್ರೀಯ ವ್ಯಾಪ್ತಿಯ ದುಬಾರೆ ಆನೆ ಶಿಬಿರದಿಂದ ಗೋಪಿ, ಶ್ರೀರಾಮ, ವಿಜಯ, ಸುರ್ಗಿವ ಗಜಪಡೆ ಸೇರಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments