Webdunia - Bharat's app for daily news and videos

Install App

ನಾಡಹಬ್ಬಕ್ಕೆ ಸಕಲ ಸಿದ್ಧತೆ

Webdunia
ಶನಿವಾರ, 3 ಸೆಪ್ಟಂಬರ್ 2022 (19:49 IST)
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕಾಗಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯ ಚುರುಕುಗೊಂಡಿದೆ.ಅದ್ದೂರಿಯಾಗಿ ದಸರಾ ಪ್ರಾಯೋಜಕತ್ವಕ್ಕಾಗಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ಹಾಗೂ ಎಸ್ಪಿ ಆರ್. ಚೇತನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ದಸರಾದ 18 ಕ್ಕೂ ಹೆಚ್ಚು ಕಾರ್ಯಕ್ರಮಗಳಿಗೆ ಪ್ರಾಯೋಜಕತ್ವಕ್ಕೆ ಕರೆ ನೀಡಿದರು.
 
ರಾಜ್ಯದ ಕೈಗಾರಿಕೋದ್ಯಮಿಗಳು, ಉದ್ಯಮಿಗಳು, ಬ್ಯಾಂಕರ್‌ಗಳು, ಹಾಗೂ ಡೆವಲಪರ್‌ಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನಿಷ್ಠ 2 ಲಕ್ಷದಿಂದ ತಮ್ಮ ಶಕ್ತಿ ಅನುಸಾರ ಪ್ರಾಯೋಜಕತ್ವವನ್ನು ಪಡೆಯಲು ಅವಕಾಶ ನೀಡಲಾಗಿದೆ.ಸೆ.10 ರೊಳಗೆ ಪ್ರಯೋಜನಕಾರಿತ್ವಕ್ಕೆ ನೊಂದಣಿ ಮಾಡಿಕೊಳ್ಳಲು ಸೂಚನೆ.
 
ಪ್ರಾಯೋಜಕತ್ವ ಪಡೆಯುವವರು ದಸರಾ ವಿಶೇಷಾಧಿಕಾರಿ ಡಿಸಿ ಬಗಾದಿ ಗೌತಮ್ ಅವರ ಹೆಸರಿಗೆ ಡಿಡಿ ಅಥವಾ ಚೆಕ್ ನೀಡಿ ಸೂಚನೆ ನೀಡುವ ಸಮಾರಂಭದಲ್ಲಿ ಪ್ರಾಯೋಜಕತ್ವ ಕುರಿತು ಪರಸ್ಪರ ಚರ್ಚೆ ಕೂಡ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments