ಎಲ್ಲ ಭಾಷಿಕರನ್ನ ಒಂದೇ ರೀತಿ ನೋಡಬೇಕು - ಸಿಎಂ

Webdunia
ಮಂಗಳವಾರ, 22 ನವೆಂಬರ್ 2022 (14:18 IST)
ಮಹಾರಾಷ್ಡ್ರ ಗಡಿವಿಷಯವಾಗಿ ಸಿಎಂ ಪ್ರತಿಕ್ರಿಯಿಸಿದ್ದು,ಎರಡು ರಾಜ್ಯಗಳು ಸೌಹಾರ್ದತೆಯಿಂದ ಇರಬೇಕು.ನಾವು ಎಲ್ಲ ಭಾಷಿಕರನ್ನೂ ಒಂದೇ ರೀತಿಯಲ್ಲಿ ನೋಡ್ಕೊಳ್ತಿದ್ದೇವೆ.ಮಹಾರಾಷ್ಟ್ರ ದಲ್ಲಿ ದೊಡ್ಡ ಪ್ರಮಾಣದಲ್ಲಿ ಕನ್ನಡಿಗರು ಇದ್ದಾರೆ.ಅವರ ಹಿತರಕ್ಷಣೆಯನ್ನು ಮಾಡಬೇಕಾದ ಕರ್ತವ್ಯ ನಮ್ಮದು, ನಾವು ಆ ಕೆಲಸವನ್ನು ಮಾಡ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ‌ ಕಾವೇರಿ ನಿವಾಸದಲ್ಲಿ ಹೇಳಿದ್ದಾರೆ.
 
ಮರಾಠಿಗರ ನಿಯೋಗ ಭೇಟಿ ಮಾಡಿ ಅಂತ ಮಹಾ ಸಿಎಂ ಏಕನಾಥ ಶಿಂಧೆ ಕರೆ ವಿಚಾರವಾಗಿ ಸಿಎಂ ಪ್ರತಿಕ್ರಿಯಿಸಿದ್ದು,ನಿಯೋಗ ಬರೋದು ದೊಡ್ಡ ವಿಷಯ ಅಲ್ಲ.ನಮ್ಮ ನಿಯೋಗ ಅವರ ಭೇಟಿ ಮಾಡುತ್ತೆ.ಅವರ ನಿಯೋಗ ನಮಗೆ ಭೇಟಿ ಮಾಡೋದು ಸಹಜ.ಇದೆಲ್ಲ ಪರಿಗಣೆಗೆ ಬರಲ್ಲ ಎಂದು ಸಿಎಂ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments