Webdunia - Bharat's app for daily news and videos

Install App

'ಇದಕ್ಕೆಲ್ಲ ಹಣ, ಕಮಿಷನ್ ದಂಧೆ ಕಾರಣ'

Webdunia
ಗುರುವಾರ, 14 ಏಪ್ರಿಲ್ 2022 (20:13 IST)
ಶೇಕಡಾ 40 ರಷ್ಟು ಕಮಿಷನ್ ಆರೋಪ ಪ್ರಕರಣ ಬಳಿಕ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಪ್ರಕರಣದ
ಸಮಗ್ರ ತನಿಖೆ ಆಗಬೇಕು ಎಂದು ಆಮ್ಆದ್ಮಿ ಪಕ್ಷದ ಮುಖಂಡ ಭಾಸ್ಕರ ರಾವ್ ಹೇಳಿದ್ದಾರೆ. ಇಷ್ಟೆಲ್ಲಾ ಆದರೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿಲ್ಲ. ರಾಜೀನಾಮೆ ನೀಡೋದು ಅವರ ರಾಜಕೀಯ ವಿವೇಚನೆಗೆ ಬಿಟ್ಟದ್ದು. ಇವರಿಗೆಲ್ಲ ಜನ ತಕ್ಕಪಾಠ ಕಲಿಸ್ತಾರೆ, ಸರಿಯಾಗಿ ಉತ್ತರ ಕೊಡುತ್ತಾರೆ. ಎರಡು ಪಕ್ಷದವರಿಗೂ ಭ್ರಷ್ಟಾಚಾರದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಐಷಾರಾಮಿ ಮನೆಗಳು, ಐಷಾರಾಮಿ ವಾಹನಗಳು ಎಲ್ಲಿಂದ ಬರುತ್ತವೆ? ಇದೆಲ್ಲಾ ಶೇಕಡಾ 40ರಷ್ಟು ಕಮಿಷನ್ ದಂಧೆಯಿಂದಲೇ ಬರುತ್ತವೆ. ನಾನು ಬಸ್ಸಲ್ಲಿ ನಿಂತು ಶಾಲೆಗೆ ಹೋದವನು. ರಾಜಕಾರಣಿಗಳ ಮಕ್ಕಳು ಪುಕ್ಸಟ್ಟೆ ಹಣದಿಂದ ಮಜಾ ಮಾಡೋದು. ಇದಕ್ಕೆಲ್ಲ ಹಣ, ಕಮಿಷನ್ ದಂಧೆಯೇ ಕಾರಣ. ಪಂಜಾಬ್, ದೆಹಲಿ ರೀತಿ ಕರ್ನಾಟಕದಲ್ಲಿ ಬದಲಾವಣೆಯಾಗಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments