'ಇದಕ್ಕೆಲ್ಲ ಹಣ, ಕಮಿಷನ್ ದಂಧೆ ಕಾರಣ'

Webdunia
ಗುರುವಾರ, 14 ಏಪ್ರಿಲ್ 2022 (20:13 IST)
ಶೇಕಡಾ 40 ರಷ್ಟು ಕಮಿಷನ್ ಆರೋಪ ಪ್ರಕರಣ ಬಳಿಕ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಪ್ರಕರಣದ
ಸಮಗ್ರ ತನಿಖೆ ಆಗಬೇಕು ಎಂದು ಆಮ್ಆದ್ಮಿ ಪಕ್ಷದ ಮುಖಂಡ ಭಾಸ್ಕರ ರಾವ್ ಹೇಳಿದ್ದಾರೆ. ಇಷ್ಟೆಲ್ಲಾ ಆದರೂ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿಲ್ಲ. ರಾಜೀನಾಮೆ ನೀಡೋದು ಅವರ ರಾಜಕೀಯ ವಿವೇಚನೆಗೆ ಬಿಟ್ಟದ್ದು. ಇವರಿಗೆಲ್ಲ ಜನ ತಕ್ಕಪಾಠ ಕಲಿಸ್ತಾರೆ, ಸರಿಯಾಗಿ ಉತ್ತರ ಕೊಡುತ್ತಾರೆ. ಎರಡು ಪಕ್ಷದವರಿಗೂ ಭ್ರಷ್ಟಾಚಾರದ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಐಷಾರಾಮಿ ಮನೆಗಳು, ಐಷಾರಾಮಿ ವಾಹನಗಳು ಎಲ್ಲಿಂದ ಬರುತ್ತವೆ? ಇದೆಲ್ಲಾ ಶೇಕಡಾ 40ರಷ್ಟು ಕಮಿಷನ್ ದಂಧೆಯಿಂದಲೇ ಬರುತ್ತವೆ. ನಾನು ಬಸ್ಸಲ್ಲಿ ನಿಂತು ಶಾಲೆಗೆ ಹೋದವನು. ರಾಜಕಾರಣಿಗಳ ಮಕ್ಕಳು ಪುಕ್ಸಟ್ಟೆ ಹಣದಿಂದ ಮಜಾ ಮಾಡೋದು. ಇದಕ್ಕೆಲ್ಲ ಹಣ, ಕಮಿಷನ್ ದಂಧೆಯೇ ಕಾರಣ. ಪಂಜಾಬ್, ದೆಹಲಿ ರೀತಿ ಕರ್ನಾಟಕದಲ್ಲಿ ಬದಲಾವಣೆಯಾಗಬೇಕು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments