Webdunia - Bharat's app for daily news and videos

Install App

ಎಲ್ಲಾ ಕಾಮಗಾರಿಗಳು ಬಂದ್! ಸರ್ಕಾರಕ್ಕೆ ಶಾಕ್ ಕೊಟ್ಟ ಗುತ್ತಿಗೆದಾರರು

Webdunia
ಮಂಗಳವಾರ, 8 ಆಗಸ್ಟ್ 2023 (07:26 IST)
ಬೆಂಗಳೂರು : ಬಿಬಿಎಂಪಿ ಬಾಕಿ ಬಿಲ್ ನೀಡುವ ವಿಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್  ವಿಧಿಸಿರುವ ನಿಯಮಗಳ ವಿರುದ್ಧ ಗುತ್ತಿಗೆದಾರರ ಸಂಘ ಹೊರಾಟಕ್ಕೆ ಮುಂದಾಗಿದೆ.
 
ಸರ್ಕಾರ ತಡೆಹಿಡಿದ ಹಣ ಬಿಡುಗಡೆ ಮಾಡುವವರೆಗೂ ಬೆಂಗಳೂರಿನ ಎಲ್ಲಾ ಕಾಮಗಾರಿಗಳನ್ನು ಬಂದ್ ಮಾಡಲು ಗುತ್ತಿಗೆದಾರರ ಸಂಘ ತೀರ್ಮಾನಿಸಿದೆ. ಹಣ ಸ್ಥಗಿತ ಆದಾಗಲೇ 60% ಕಾಮಗಾರಿ ಸ್ಥಗಿತ ಆಗಿತ್ತು. ಕೇವಲ 40% ಕಾಮಗಾರಿ ನಡೆಯುತ್ತಿದ್ದವು.

ಸರ್ಕಾರದಿಂದ 2,700 ಕೋಟಿ ರೂ. ಬಿಡುಗಡೆಯಾಗಬೇಕಿದೆ. ಈಗ ಹಣ ಬಿಡುಗಡೆ ಮಾಡುವವರೆಗೂ ಆ ಕಾಮಗಾರಿಗಳನ್ನು ಸ್ಥಗಿತ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ ಮಂಜುನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿವಿಧ ಕಾಮಗಾರಿಗಳ 2700 ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿಯ ಬಾಕಿ ಬಿಲ್ ನೀಡಲು 26 ಅಂಶಗಳ ಮಾಹಿತಿ ಸಲ್ಲಿಕೆಯನ್ನು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments