Webdunia - Bharat's app for daily news and videos

Install App

ಹಾಡಹಗಲೇ ಒಂಟಿ ಮನೆಗೆ ನುಗ್ಗಲು ಯತ್ನಿಸಿದ ಆರೋಪಿಯ ಬಂಧನ

Webdunia
ಸೋಮವಾರ, 31 ಜನವರಿ 2022 (20:16 IST)
ಗೋಣಿಕೊಪ್ಪ ಸಮೀಪದ ಕೈಕೇರಿ ಗ್ರಾಮದಲ್ಲಿ ಆತಂಕಕಾರಿ ಘಟನೆ..ಮನೆಯಲ್ಲಿ ಮಹಿಳೆ ಮಕ್ಕಳು ಇದ್ದ ಸಂದರ್ಭ ಕಾಂಪೌಂಡ್ ಹಾರಿ  ಮನೆಯೊಳಗೆ ನುಗ್ಗಲು ಯತ್ನಿಸಿದ ಆರೋಪಿ..ಸಾಹಸದಿಂದ ಬಾಗಿಲು ಮುಚ್ಚಿದ ಮಹಿಳೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ.ಸ್ಥಳೀಯರು ಹಾಗೂ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ ಮಹಿಳೆ..ಮನೆಯ ಸಮೀಪದಲ್ಲೇ ಇದ್ದ ಆರೋಪಿಯನ್ನು ಪೋಲಿಸರಿಗೆ ಒಪ್ಪಿಸಿದ ಸ್ಥಳೀಯರು.ಬೆಂಗಳೂರು ಮೂಲದ ಆರೋಪಿ ಅರುಣ್..ತಿತಿಮತಿ ಸಮೀಪದ ಗ್ರಾಮದಲ್ಲಿ ಮದುವೆಯಾಗಿದ್ದು..ಟಿ. ಶೆಟ್ಟಿಗೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದೆ..ಗೋಣಿಕೊಪ್ಪಲು ಪೊಲೀಸರು ಆರೋಪಿಯನ್ನು ವಿಚಾರಣೆಗೊಳಪಡಿಸಿ ಕ್ರಮ ಕೈಗೊಂಡಿದ್ದಾರೆ..ಕಾಂಪೌಂಡ್ ಹಾರಿ ಮನೆಗೆ ನುಗ್ಗಲು ಯತ್ನಿಸಿದ ಆರೋಪಿಯ ವೀಡಿಯೋ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments