ಕೇಂದ್ರದ ಮಾಜಿ ಸಚಿವರ ಪತ್ನಿಯ ವಿರುದ್ಧ ಕರೆಂಟ್ ಕಳ್ಳತನದ ಆರೋಪ

Webdunia
ಗುರುವಾರ, 12 ಸೆಪ್ಟಂಬರ್ 2019 (13:08 IST)
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ  ಅವರ  ಪತ್ನಿ ನಾಗರತ್ನರ ಮೇಲೆ  ಕರೆಂಟ್ ಕಳ್ಳತನದ ಆರೋಪ ಕೇಳಿಬಂದಿದೆ.




ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ  ಅವರ ಪತ್ನಿ ನಾಗರತ್ನಗೆ ಸೇರಿದ ಬೆಂಗಳೂರಿನ ಸಂಜಯನಗರದಲ್ಲಿರುವ  3 ಮಹಡಿ ಕಟ್ಟಡದಲ್ಲಿ ಕರೆಂಟ್ ಕಳವು ಆಗಿದೆ ಎನ್ನಲಾಗಿದೆ. ಕಟ್ಟಡಕ್ಕಾಗಿ 1 ವರ್ಷದಿಂದ ನಿರಂತರವಾಗಿ 9.84 ಲಕ್ಷ ರೂ. ಮೊತ್ತದ ಕರೆಂಟ್ ಕಳವು ಮಾಡಲಾಗಿದ್ದು, ದಂಡ ಸೇರಿ 22 ಲಕ್ಷ ರೂ. ಬಾಕಿ ಉಳಿಸಿಕೊಂಡ ಆರೋಪ ಕೇಳಿಬಂದಿದೆ.


ಆದರೆ ಇಂತಹ ಪ್ರಕರಣಗಳಲ್ಲಿ ಕಟ್ಟಡದ ಮಾಲೀಕರ ಮೇಲೆ ಪ್ರಕರಣ ದಾಖಲಿಸುವ ಬದಲು ಬಾಡಿಗೆದಾರರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ರಾಜಕೀಯ ಒತ್ತಡದಿಂದ ಪೊಲೀಸರು ನಾಗರತ್ನ ಹೆಸರು ಕೈಬಿಟ್ರಾ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

ಅನುಭವವಿಲ್ಲದ ಆ ಹುಡುಗ ಇನ್ನೂ ಎಳಸು: ಡಿಕೆ ಶಿವಕುಮಾರ್ ಕಿಡಿ

ಹೆಂಡ್ತಿಗೆ ದೆವ್ವ ಹಿಡಿದಿದೆಂದು ಪತಿ ಈ ರೀತಿ ನಡೆದುಕೊಳ್ಳುವುದಾ, ಕೇರಳದಲ್ಲಿ ಕರುಳು ಹಿಂಡುವ ಘಟನೆ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments