Webdunia - Bharat's app for daily news and videos

Install App

ಕೇಂದ್ರದ ಮಾಜಿ ಸಚಿವರ ಪತ್ನಿಯ ವಿರುದ್ಧ ಕರೆಂಟ್ ಕಳ್ಳತನದ ಆರೋಪ

Webdunia
ಗುರುವಾರ, 12 ಸೆಪ್ಟಂಬರ್ 2019 (13:08 IST)
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ  ಅವರ  ಪತ್ನಿ ನಾಗರತ್ನರ ಮೇಲೆ  ಕರೆಂಟ್ ಕಳ್ಳತನದ ಆರೋಪ ಕೇಳಿಬಂದಿದೆ.




ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ  ಅವರ ಪತ್ನಿ ನಾಗರತ್ನಗೆ ಸೇರಿದ ಬೆಂಗಳೂರಿನ ಸಂಜಯನಗರದಲ್ಲಿರುವ  3 ಮಹಡಿ ಕಟ್ಟಡದಲ್ಲಿ ಕರೆಂಟ್ ಕಳವು ಆಗಿದೆ ಎನ್ನಲಾಗಿದೆ. ಕಟ್ಟಡಕ್ಕಾಗಿ 1 ವರ್ಷದಿಂದ ನಿರಂತರವಾಗಿ 9.84 ಲಕ್ಷ ರೂ. ಮೊತ್ತದ ಕರೆಂಟ್ ಕಳವು ಮಾಡಲಾಗಿದ್ದು, ದಂಡ ಸೇರಿ 22 ಲಕ್ಷ ರೂ. ಬಾಕಿ ಉಳಿಸಿಕೊಂಡ ಆರೋಪ ಕೇಳಿಬಂದಿದೆ.


ಆದರೆ ಇಂತಹ ಪ್ರಕರಣಗಳಲ್ಲಿ ಕಟ್ಟಡದ ಮಾಲೀಕರ ಮೇಲೆ ಪ್ರಕರಣ ದಾಖಲಿಸುವ ಬದಲು ಬಾಡಿಗೆದಾರರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ರಾಜಕೀಯ ಒತ್ತಡದಿಂದ ಪೊಲೀಸರು ನಾಗರತ್ನ ಹೆಸರು ಕೈಬಿಟ್ರಾ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments