Webdunia - Bharat's app for daily news and videos

Install App

ಕೇಂದ್ರದ ಮಾಜಿ ಸಚಿವರ ಪತ್ನಿಯ ವಿರುದ್ಧ ಕರೆಂಟ್ ಕಳ್ಳತನದ ಆರೋಪ

Webdunia
ಗುರುವಾರ, 12 ಸೆಪ್ಟಂಬರ್ 2019 (13:08 IST)
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ  ಅವರ  ಪತ್ನಿ ನಾಗರತ್ನರ ಮೇಲೆ  ಕರೆಂಟ್ ಕಳ್ಳತನದ ಆರೋಪ ಕೇಳಿಬಂದಿದೆ.




ಕೇಂದ್ರದ ಮಾಜಿ ಸಚಿವ ಕೆ.ಹೆಚ್. ಮುನಿಯಪ್ಪ  ಅವರ ಪತ್ನಿ ನಾಗರತ್ನಗೆ ಸೇರಿದ ಬೆಂಗಳೂರಿನ ಸಂಜಯನಗರದಲ್ಲಿರುವ  3 ಮಹಡಿ ಕಟ್ಟಡದಲ್ಲಿ ಕರೆಂಟ್ ಕಳವು ಆಗಿದೆ ಎನ್ನಲಾಗಿದೆ. ಕಟ್ಟಡಕ್ಕಾಗಿ 1 ವರ್ಷದಿಂದ ನಿರಂತರವಾಗಿ 9.84 ಲಕ್ಷ ರೂ. ಮೊತ್ತದ ಕರೆಂಟ್ ಕಳವು ಮಾಡಲಾಗಿದ್ದು, ದಂಡ ಸೇರಿ 22 ಲಕ್ಷ ರೂ. ಬಾಕಿ ಉಳಿಸಿಕೊಂಡ ಆರೋಪ ಕೇಳಿಬಂದಿದೆ.


ಆದರೆ ಇಂತಹ ಪ್ರಕರಣಗಳಲ್ಲಿ ಕಟ್ಟಡದ ಮಾಲೀಕರ ಮೇಲೆ ಪ್ರಕರಣ ದಾಖಲಿಸುವ ಬದಲು ಬಾಡಿಗೆದಾರರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. ರಾಜಕೀಯ ಒತ್ತಡದಿಂದ ಪೊಲೀಸರು ನಾಗರತ್ನ ಹೆಸರು ಕೈಬಿಟ್ರಾ ಎಂಬ ಅನುಮಾನ ಇದೀಗ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments