Webdunia - Bharat's app for daily news and videos

Install App

ಹರಣದ ಆರೋಪ ಕಾಂಗ್ರೆಸ್ ಗೆ ತಿರುಗುಬಾಣವಾಗುತ್ತೆ- ಸಿಎಂ

Webdunia
ಭಾನುವಾರ, 20 ನವೆಂಬರ್ 2022 (14:16 IST)
27 ಲಕ್ಷ ಮತದಾರರ ಪಟ್ಟಿ ರದ್ದು ಮಾಡಿದಾರೆ ಅಂತ ಆರೋಪ ಮಾಡಿರುವುದು ನಿರಾಧಾರ ಆರೋಪ.ಕಾಂಗ್ರೆಸ್ ಕ್ಷೇತ್ರಗಳಿಗಿಂತ ಬಿಜೆಪಿ ಕ್ಷೇತ್ರಗಳಲ್ಲೇ ಹೆಚ್ಚು ಮತದಾರರ ಹೆಸರುಗಳು ರದ್ದಾಗಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಗೆ ತಿರುಗೇಟು ನೀಡಿದರು.
 
ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ.ಕಾಂಗ್ರೆಸ್ ನವರು ಕೇಂದ್ರ ಚುನಾವಣಾ ಆಯೋಕ್ಕಾದರೂ ದೂರು ಕೊಡಲಿ,ಎಲ್ಲಿ ಬೇಕಾದರೂ ದೂರು ಕೊಡಲಿ, ನ್ಯಾಯ ನ್ಯಾಯನೇ, ಸತ್ಯ ಸತ್ಯನೇ ಎಂದು ಕಾಂಗ್ರೆಸ್ ಆರೋಪಗಳನ್ನ ಸಿಎಂ ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments