Webdunia - Bharat's app for daily news and videos

Install App

ಎಚ್‌ಡಿಕೆ ವಿರುದ್ಧ ಭೂಮಿ ಒತ್ತುವರಿ ಆರೋಪ: ಕಂದಾಯ ಅಧಿಕಾರಿಗಳಿಂದ ಸರ್ವೇ

Sampriya
ಸೋಮವಾರ, 17 ಫೆಬ್ರವರಿ 2025 (19:05 IST)
ರಾಮನಗರ: ಕೇಂದ್ರ ಸಚಿವ ಎಚ್‌​​ಡಿ ಕುಮಾರಸ್ವಾಮಿ ವಿರುದ್ಧ ತಾಲೂಕಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಭೂಮಿ ಒತ್ತುವರಿ ಆರೋಪ ವಿಚಾರವಾಗಿ ಈಚೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡ ಬೆನ್ನಲ್ಲೇ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ಕಾರ್ಯ ಮಾಡಲಾಗಿದೆ.

14 ಎಕರೆ ಭೂಮಿ ಸರ್ಕಾರಿ ಜಮೀನನ್ನ ಒತ್ತುವರಿ ಮಾಡಿದ್ದಾರೆಂದು ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ವರದಿ ನೀಡಲು ವಿಳಂಬ ಹಿನ್ನಲೆ ಕಂದಾಯ ಇಲಾಖೆ ಆಯುಕ್ತರಿಗೆ ಶೀಘ್ರ ವರದಿ ನೀಡುವಂತೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.

ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಕಾರ್ಯ ಮಾಡಿದ್ದಾರೆ. ಇನ್ನು ಹೆಚ್​ಡಿ ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ತನಿಖೆಗೆ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು.

ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್​ಪೆಕ್ಟರ್ ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೆ ನಂಬರ್​ಗಳ ಜಮೀನು ಪರಿಶೀಲನೆ ಮಾಡಲಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ನಿರಾಸೆ, ಇಂದಿನ ದರ ಎಷ್ಟಾಗಿದೆ ನೋಡಿ

Shocking video: ದುಪ್ಪಟ್ಟು ದರ ವಸೂಲಿ ಮಾಡುತ್ತಿರುವುದೇಕೆ ಪ್ರಶ್ನಿಸಿದ್ದಕ್ಕೆ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ರೈಲು ಸಿಬ್ಬಂದಿ

Gold Price today: ಲಕ್ಷ ಗಡಿ ದಾಟಿದ್ದ ಚಿನ್ನ ಇಂದು ಮತ್ತಷ್ಟು ಏರಿಕೆ

ಮುಂದಿನ ಸುದ್ದಿ
Show comments