ಒಕ್ಕಲಿಗ ಸಂಘದ ನಿರ್ದೇಶಕರಿಂದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

Webdunia
ಬುಧವಾರ, 22 ನವೆಂಬರ್ 2023 (16:21 IST)
ಒಕ್ಕಲಿಗ ಸಂಘದ ನಿರ್ದೇಶಕರಿಂದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪ ಕೇಳಿಬಂದಿದೆ.ಹಾಸ್ಟೆಲ್ ನ ನಿರ್ದೇಶಕರುಗಳಾದ ಗಂಗಾಧರ್ ಹಾಗೂ ರಾಜು ಮೇಲೆ ಗಂಭೀರ ಆರೋಪ ಕೇಳಿಬಂದಿದೆ.ಈಗಾಗಲೇ ಒಕ್ಕಲಿಗ ಸಂಘಕ್ಕೆ ಕೆಲವು ನಿರ್ದೇಶಕರು ದೂರು ನೀಡಿದ್ದಾರೆ.
 
ಶ್ರೀ ಗಂಧ ಕಾವಲು ನಲ್ಲಿರುವ ಮಹಿಳೆಯರ ವಸತಿ ನಿಲಯದಲ್ಲಿ ರಾತ್ರಿ ವೇಳೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪ ಕೇಳಿಬಂದಿದೆ.ಘಟನೆ ಸಂಬಂಧ ಸಂಘದ ಕೆಲ ನಿರ್ದೇಶಕರಿಂದ ಅಧ್ಯಕ್ಷರಿಗೆ ದೂರು  ನೀಡಲಾಗಿದೆ.ಅಲ್ಲದೆ ಘಟನೆ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನ ಕೆಲ ನಿರ್ದೇಶಕರು ನೀಡಿದ್ದಾರೆ.ದೂರು ಬಂದ ಹಿನ್ನೆಲೆ ಕ್ರಮ ಕೈಗೊಳ್ಳುವ ಬಗ್ಗೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಹೇಳಿದ್ದಾರೆ.ಈ ಬಗ್ಗೆ ಲಿಖಿತ ರೂಪದಲ್ಲಿ ದೂರು ಬಂದಿದೆ, ಪರಿಶೀಲನೆ ಮಾಡಿ ಮಹಿಳೆಗೆ ನ್ಯಾಯ ನೀಡುತ್ತೇವೆ .ಈ ಸಂಬಂಧ ತಪ್ಪು ಕಂಡು ಬಂದಲ್ಲಿ ಕ್ರಮ ಜರುಗಿಸೋದಾಗಿ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ