Webdunia - Bharat's app for daily news and videos

Install App

ಒಕ್ಕಲಿಗ ಸಂಘದ ನಿರ್ದೇಶಕರಿಂದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

Webdunia
ಬುಧವಾರ, 22 ನವೆಂಬರ್ 2023 (16:21 IST)
ಒಕ್ಕಲಿಗ ಸಂಘದ ನಿರ್ದೇಶಕರಿಂದ ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪ ಕೇಳಿಬಂದಿದೆ.ಹಾಸ್ಟೆಲ್ ನ ನಿರ್ದೇಶಕರುಗಳಾದ ಗಂಗಾಧರ್ ಹಾಗೂ ರಾಜು ಮೇಲೆ ಗಂಭೀರ ಆರೋಪ ಕೇಳಿಬಂದಿದೆ.ಈಗಾಗಲೇ ಒಕ್ಕಲಿಗ ಸಂಘಕ್ಕೆ ಕೆಲವು ನಿರ್ದೇಶಕರು ದೂರು ನೀಡಿದ್ದಾರೆ.
 
ಶ್ರೀ ಗಂಧ ಕಾವಲು ನಲ್ಲಿರುವ ಮಹಿಳೆಯರ ವಸತಿ ನಿಲಯದಲ್ಲಿ ರಾತ್ರಿ ವೇಳೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪ ಕೇಳಿಬಂದಿದೆ.ಘಟನೆ ಸಂಬಂಧ ಸಂಘದ ಕೆಲ ನಿರ್ದೇಶಕರಿಂದ ಅಧ್ಯಕ್ಷರಿಗೆ ದೂರು  ನೀಡಲಾಗಿದೆ.ಅಲ್ಲದೆ ಘಟನೆ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನ ಕೆಲ ನಿರ್ದೇಶಕರು ನೀಡಿದ್ದಾರೆ.ದೂರು ಬಂದ ಹಿನ್ನೆಲೆ ಕ್ರಮ ಕೈಗೊಳ್ಳುವ ಬಗ್ಗೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಹೇಳಿದ್ದಾರೆ.ಈ ಬಗ್ಗೆ ಲಿಖಿತ ರೂಪದಲ್ಲಿ ದೂರು ಬಂದಿದೆ, ಪರಿಶೀಲನೆ ಮಾಡಿ ಮಹಿಳೆಗೆ ನ್ಯಾಯ ನೀಡುತ್ತೇವೆ .ಈ ಸಂಬಂಧ ತಪ್ಪು ಕಂಡು ಬಂದಲ್ಲಿ ಕ್ರಮ ಜರುಗಿಸೋದಾಗಿ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ