Webdunia - Bharat's app for daily news and videos

Install App

ಮತಾಂತರ, ಸುಳ್ಳು ದಾಖಲೆ ನೀಡಿ ರಾಜ್ಯಕ್ಕೆ ಬಂದ ಆರೋಪ; ದೂರು ನೀಡಿದ ತಹಶೀಲ್ದಾರ್

Webdunia
ಶನಿವಾರ, 9 ಮೇ 2020 (09:51 IST)
Normal 0 false false false EN-US X-NONE X-NONE

ಕೋಲಾರ : ಮತಾಂತರ, ಸುಳ್ಳು ದಾಖಲೆ ನೀಡಿ ರಾಜ್ಯಕ್ಕೆ ಬಂದ ಆರೋಪ ಕೋಲಾರ ಜಿಲ್ಲೆ ಮಾಲೂರು ತಹಶೀಲ್ದಾರ್ ಮಾಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

 

ಲಾಕ್ ಡೌನ್ ವೇಳೆ ರಾಜ್ಯದ ಜನರು ಗುಜರಾತ್ ನ ಸೂರತ್ ನಲ್ಲಿ ಸಿಲುಕಿಕೊಂಡಿದ್ದರು. ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆ ವಾಪಾಸಾಗಿದ್ದರು. ಕೋಲಾರ ಜಿಲ್ಲೆ ಮಾಲೂರಿನ 44 ಜನರು ವಾಪಾಸಾಗಿದ್ದರು. ಇವರ ಜತೆ ಉತ್ತರ ಪ್ರದೇಶದ ಇಬ್ಬರು, ತಮಿಳುನಾಡು, ಬೆಂಗಳೂರಿನ ಪಾದರಾಯನಪುರದ ಒಬ್ಬ ಬಂದಿದ್ದನು.
 

ಮಾಲೂರಿನಲ್ಲಿ ಅಧಿಕಾರಿಗಳಿಂದ 44 ಜನರ ಮಾಹಿತಿ ಸಂಗ್ರಹದ ವೇಳೆ ಮತಾಂತರ, ಸುಳ್ಳು ದಾಖಲೆ ನೀಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ತಹಶೀಲ್ದಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments