Webdunia - Bharat's app for daily news and videos

Install App

ರೋಗಿಗಳ ಮುಂದೆ ಕೂಗಾಟ ನಡೆಸಿ ರೌಡಿ ವರ್ತನೆ ತೋರಿದ್ದಾನೆ ಎಂದು ಆರೋಪ

Webdunia
ಶುಕ್ರವಾರ, 12 ನವೆಂಬರ್ 2021 (21:28 IST)
ಬೆಂಗಳೂರು: ರೋಗಿಗಳ ಮುಂದೆ ಕೂಗಾಟ ನಡೆಸಿ ರೌಡಿ ವರ್ತನೆ ತೋರಿದ್ದಾನೆ ಎಂದು ಆರೋಪಿಸಿ ವೈದ್ಯ ಹಾಗೂ ಆತನ ಸಹಚರರು ಕುಡಿದ‌ ಮತ್ತಿನಲ್ಲಿ ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ ಶೌಚಾಲಯಕ್ಕೆ ಕರೆದೊಯ್ದು ಚಾಲಕನ ಮೇಲೆ‌ ಮೂತ್ರ ವಿಸರ್ಜನೆ ಮಾಡಿ ಹೀನ ಕೃತ್ಯ ಎಸಗಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ.
ಯಲಹಂಕ ನಿವಾಸಿ ಮುರುಳಿ ( 26 ) ಹಲ್ಲೆಗೊಳಗಾದ ಆಟೋ ಚಾಲಕ.
ಈತ ನೀಡಿದ ದೂರಿನ‌ ಅನ್ವಯ ಖಾಸಗಿ ಆಸ್ಪತ್ರೆಯ ವೈದ್ಯ ರಾಕೇಶ್ ಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments