Webdunia - Bharat's app for daily news and videos

Install App

ಸಂಘದಿಂದ ಹಣ ದುರುಪಯೋಗ ಆರೋಪ

Webdunia
ಬುಧವಾರ, 21 ಜೂನ್ 2023 (14:00 IST)
ಚಾಮರಾಜನಗರದ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸದಸ್ಯರ ಚಿನ್ನಾಭರಣದ ಸಾಲ ನೀಡುವ ಮೂಲಕ ಸುಮಾರು 3 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಮಾಡಿದ್ದಾರೆಂದು ಆರೋಪಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ಸಂಘದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಚಾಮರಾಜನಗರ ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಲ್.ಶಿವಪ್ಪ, ಕಾರ್ಯದರ್ಶಿ ನಾಗೇಂದ್ರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಶೂನ್ಯ ಬಡ್ಡಿ ದರದಲ್ಲಿ ರೈತರ ಚಿನ್ನಾಭರಣದ ಮೇಲೆ ಸಾಲ ನೀಡುತ್ತೇವೆ ಎಂದು ಚಿನ್ನಾರಭರಣಗಳನ್ನು ಪಡೆದುಕೊಂಡು ಸಾಲ ನೀಡಿದ್ದು, ಮತ್ತೆ ಹಣ ಕಟ್ಟಿಸಿಕೊಂಡು ನಮ್ಮಚಿನ್ನಾಭರಣವನ್ನು ವಾಪಸ್ ನೀಡಲು ಹಿಂದೇಟು ಹಾಕಿದ್ದಾರೆ. ನಮ್ಮ ಚಿನ್ನಾಭರಣಗಳನ್ನು ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಆಡಳಿತ ಮಂಡಲಿ ಸದಸ್ಯರು ಇತರೆ ಖಾಸಗಿ ಬ್ಯಾಂಕುಗಳನ್ನು ಇಟ್ಟು, ಹೆಚ್ಚಿನ ಹಣ ಪಡೆದು, ನಮ್ಮನ್ನು ವಂಚನೆ ಮಾಡಿದ್ದಾರೆ. ಈ ಕೂಡಲೇ ಇವರ ವಿರುದ್ದ ಕ್ರಿಮಿನಾಲ್ ಪ್ರಕರಣ ದಾಖಲು ಮಾಡಿ ನಮ್ಮ ಚಿನ್ನಾಭರಣವನ್ನು ಬಿಡಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments