Webdunia - Bharat's app for daily news and videos

Install App

ಕೆ.ಎಸ್.ಡಿ.ಎಲ್.ನಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ದಾಖಲೆ ಸಮೇತ ಆರೋಪ

Webdunia
ಗುರುವಾರ, 9 ಮಾರ್ಚ್ 2023 (14:04 IST)
ಕೆ.ಎಸ್.ಡಿ.ಎಲ್.ನಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ದಾಖಲೆ ಸಮೇತ ಆರೋಪ ಮಾಡಿದ್ದ ಕೆ.ಎಸ್.ಡಿ.ಎಲ್.ನ ಅಧ್ಯಕ್ಷರಾಗಿರುವ  ಜಿ.ಆರ್ ಶಿವಶಂಕರ್ ಆರೋಪಿಸಿದ್ದರು.ಇದಕ್ಕೆ ಪ್ರತಿಕ್ರಿಯೆಯಾಗಿ ಯಾವ ಅಕ್ರಮ ಆಗಿಲ್ಲ ಎಂದು ಕೆ.ಎಸ್.ಡಿ.ಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘದಿಂದ ಪತ್ರಿಕಾಗೋಷ್ಠಿ ನೆಡಿಸಿ
ಸರ್ಕಾರಿ ಸಾಬೂನು ಕಾರ್ಖಾನೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ. ಬೇಕಿದ್ದರೆ ತನಿಖೆ ಯಾಗಲಿ ಎಂದು ಸಮರ್ಥಿಸಿಕೊಂಡಿದ್ದಾರೆ.ಇನ್ನೂ ಮಾಡಾಳ್ ಲಂಚ ಪ್ರಕರಣ ಹಿನ್ನಲೆ ಕೆಎಸ್ ಡಿಎಲ್ ಬಗ್ಗೆ ಮೂಡಿದ್ದ ಹಲವು ಪ್ರಶ್ನೆಗಳಿಗೆ ಈ ಲಂಚ ಕೇಸ್ ಗೂ ಕಾರ್ಖಾನೆಗೂ ಸಂಬಂಧವಿಲ್ಲ ನಮ್ಮ ಸಂಸ್ಥೆ ಲಾಭದಾಯಕವಾಗಿ ನಡೆಯುತ್ತಿದೆ 2020- 2023 ಆರ್ಥಿಕ ವರ್ಷದಲ್ಲಿ ಕಂಪನಿ 30,860 ಮೆಟ್ರಿಕ್ ಟನ್ ಕಚ್ಚಾ ಸಾಮಗ್ರಿಗಾಗಿ 551 ಕೋಟಿ ಹಣ ವ್ಯಯ ಮಾಡಲಾಗಿತ್ತು. 2023-2024 ನೇ ಸಾಲಿನಲ್ಲಿ 34,186 ಮೆಟ್ರಿಕ್ ಟನ್ ಉತ್ಪಾದನಾ ಗುರಿಗೆ 525 ಕೋಟಿ ಹಣ ವ್ಯಯ ಮಾಡಲಾಗಿದೆ. ಈಮೂಲಕ 26 ಕೋಟಿ ಹಣ ಉಳಿತಾಯ ಮಾಡಲಾಗಿದೆ. ಸುಮಾರು 106 ವರ್ಷ ಇತಿಹಾಸ ವಿರುವ ಬ್ರಾಂಡೆಡ್ ಕಾರ್ಖಾನೆ ಎಂದು ಸಮರ್ಥಿಸಿಕೊಂಡು,ಶಿವಶಂಕರ್ ಹೇಳಿಕೆ ಬ್ರಾಂಡ್ ನೇಮ್ ಹಾಳುಮಾಡುವಂತಿದೆ ಎಂದು ಅರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments