ಕೆ.ಎಸ್.ಡಿ.ಎಲ್.ನಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ದಾಖಲೆ ಸಮೇತ ಆರೋಪ

Webdunia
ಗುರುವಾರ, 9 ಮಾರ್ಚ್ 2023 (14:04 IST)
ಕೆ.ಎಸ್.ಡಿ.ಎಲ್.ನಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಅಂತ ಆರೋಪಿಸಿ ದಾಖಲೆ ಸಮೇತ ಆರೋಪ ಮಾಡಿದ್ದ ಕೆ.ಎಸ್.ಡಿ.ಎಲ್.ನ ಅಧ್ಯಕ್ಷರಾಗಿರುವ  ಜಿ.ಆರ್ ಶಿವಶಂಕರ್ ಆರೋಪಿಸಿದ್ದರು.ಇದಕ್ಕೆ ಪ್ರತಿಕ್ರಿಯೆಯಾಗಿ ಯಾವ ಅಕ್ರಮ ಆಗಿಲ್ಲ ಎಂದು ಕೆ.ಎಸ್.ಡಿ.ಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘದಿಂದ ಪತ್ರಿಕಾಗೋಷ್ಠಿ ನೆಡಿಸಿ
ಸರ್ಕಾರಿ ಸಾಬೂನು ಕಾರ್ಖಾನೆಯಲ್ಲಿ ಯಾವುದೇ ಅಕ್ರಮ ಆಗಿಲ್ಲ. ಬೇಕಿದ್ದರೆ ತನಿಖೆ ಯಾಗಲಿ ಎಂದು ಸಮರ್ಥಿಸಿಕೊಂಡಿದ್ದಾರೆ.ಇನ್ನೂ ಮಾಡಾಳ್ ಲಂಚ ಪ್ರಕರಣ ಹಿನ್ನಲೆ ಕೆಎಸ್ ಡಿಎಲ್ ಬಗ್ಗೆ ಮೂಡಿದ್ದ ಹಲವು ಪ್ರಶ್ನೆಗಳಿಗೆ ಈ ಲಂಚ ಕೇಸ್ ಗೂ ಕಾರ್ಖಾನೆಗೂ ಸಂಬಂಧವಿಲ್ಲ ನಮ್ಮ ಸಂಸ್ಥೆ ಲಾಭದಾಯಕವಾಗಿ ನಡೆಯುತ್ತಿದೆ 2020- 2023 ಆರ್ಥಿಕ ವರ್ಷದಲ್ಲಿ ಕಂಪನಿ 30,860 ಮೆಟ್ರಿಕ್ ಟನ್ ಕಚ್ಚಾ ಸಾಮಗ್ರಿಗಾಗಿ 551 ಕೋಟಿ ಹಣ ವ್ಯಯ ಮಾಡಲಾಗಿತ್ತು. 2023-2024 ನೇ ಸಾಲಿನಲ್ಲಿ 34,186 ಮೆಟ್ರಿಕ್ ಟನ್ ಉತ್ಪಾದನಾ ಗುರಿಗೆ 525 ಕೋಟಿ ಹಣ ವ್ಯಯ ಮಾಡಲಾಗಿದೆ. ಈಮೂಲಕ 26 ಕೋಟಿ ಹಣ ಉಳಿತಾಯ ಮಾಡಲಾಗಿದೆ. ಸುಮಾರು 106 ವರ್ಷ ಇತಿಹಾಸ ವಿರುವ ಬ್ರಾಂಡೆಡ್ ಕಾರ್ಖಾನೆ ಎಂದು ಸಮರ್ಥಿಸಿಕೊಂಡು,ಶಿವಶಂಕರ್ ಹೇಳಿಕೆ ಬ್ರಾಂಡ್ ನೇಮ್ ಹಾಳುಮಾಡುವಂತಿದೆ ಎಂದು ಅರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments