Webdunia - Bharat's app for daily news and videos

Install App

‘ಮೈತ್ರಿ ಸರಕಾರ ವ್ಯಾಪಾರ ನಡೆಸೋ ಕಂಪನಿ’

Webdunia
ಬುಧವಾರ, 3 ಜುಲೈ 2019 (19:16 IST)
ಕಾಂಗ್ರೆಸ್ ಶಾಸಕರು ತಮ್ಮ ಶಾಸಕಸ್ಥಾನಕ್ಕೆ ನೀಡಿರುವ ರಾಜೀನಾಮೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ ತರುವ ಸಂಗತಿ ಎಂಬ ಆರೋಪ ಕೇಳಿಬಂದಿದೆ.

ಕೈ ಪಡೆ ಶಾಸಕರು ನೀಡಿದ್ದು ಅತ್ಯಂತ ನಾಚಿಕೆಗೇಡಿನ ವಿಚಾರ. ಹದಿನೈದು ದಿನ, ತಿಂಗಳಿಗೊಮ್ಮೆ ಡ್ರಾಮಾ ಮಾಡ್ತಾರೆ. ಇದೇನಾ ಪ್ರಜಾಪ್ರಭುತ್ವ? ಇಂದು ರಾಜ್ಯದಲ್ಲಿ ಸರ್ಕಾರ ಸರ್ಕಾರವಾಗಿಲ್ಲ. ವ್ಯಾಪಾರ ನಡೆಸುವ ಕಂಪೆನಿಯಾಗಿದೆ. ರಾಜೀನಾಮೆ ಕೊಟ್ಟ ಶಾಸಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಗೆ ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಆಗಿಲ್ಲ. ಇವರು ಇನ್ನೇನೂ ಸರ್ಕಾರ ನಡೆಸುತ್ತಾರೆ? ಹೀಗಂತ ದಾವಣಗೆರೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರ ಖರೀದಿ ವಿಚಾರವು ಇದು ಮೂರನ್ನು ಬಿಟ್ಟ ರಾಜಕಾರಣವಾಗುತ್ತದೆ. ನಾಡಿನ ಜನರಿಗೆ ಗೌರವ ತೋರುವ ರೀತಿ ನಡೆದುಕೊಳ್ಳಿ ಎಂದರು.

ಇನ್ನು, ಕಾವೇರಿ ನದಿ ನೀರಿನ ಕುರಿತ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಸೋಲು ಗೆಲುವು ಚುನಾವಣೆಗೆ ಮುಗಿದ ವಿಚಾರ. ರೈತರ ರಕ್ಷಣೆ ವಿಚಾರದಲ್ಲಿ ರಾಜಕಾರಣ ಮಾಡಬಾರದು ಅಂತ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments