Webdunia - Bharat's app for daily news and videos

Install App

ಮೈತ್ರಿ ಸರಕಾರದ ಬಿಕ್ಕಟ್ಟು - ರಾಜ್ಯಪಾಲರ ಪ್ರವೇಶ

Webdunia
ಭಾನುವಾರ, 7 ಜುಲೈ 2019 (17:56 IST)
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಶಾಸಕರು ನೀಡಿರುವ ರಾಜೀನಾಮೆಯನ್ನು ಸ್ಪೀಕರ್ ಅಂಗೀಕಾರ ಮಾಡಬೇಕು. ಇಲ್ಲಾಂದ್ರೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎನ್ನುವ ಆಗ್ರಹ ಕೇಳಿಬರತೊಡಗಿದೆ.

ಕಾಂಗ್ರೇಸ್, ಜೆಡಿಎಸ್ ಮೈತ್ರಿಯಾಗಿ ಅಧಿಕಾರಕ್ಕೆ‌ ಬಂದ್ರೂ‌ ಜನಪರ ಕೆಲಸ ಮಾಡಿಲ್ಲ. ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಇನ್ನೆರಡು ದಿನಗಳಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುತ್ತೆ.

ಸಭಾಧ್ಯಕ್ಷರು ಶಾಸಕರ ರಾಜೀನಾಮೆ ಅಂಗೀಕರಿಸಬೇಕು. ಇಲ್ಲದಿದ್ದರೆ ರಾಜ್ಯಪಾಲರು ಮಧ್ಯ ಪ್ರವೇಶ ಮಾಡ ಬೇಕು. ಹೀಗಂತ ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.

ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಗೌರವ ಇದ್ರೆ ಕೂಡಲೇ ರಾಜೀನಾಮೆ ನೀಡಲಿ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ. ಯಡಿಯೂರಪ್ಪ ಸಿಎಂ ಆಗೋದು ಸತ್ಯ. ಅಧಿವೇಶನಕ್ಕೂ ಮುನ್ನ ಸರ್ಕಾರ ಬೀಳತ್ತೆ ಅಂದಿದ್ದೆ. ಅದು ಆಗಿದೆ. ನಾವು ಆಪರೇಷನ್ ಮಾಡೋಲ್ಲ. ಬಿಜೆಪಿ ಆಪರೇಷನ್ ಆಗತ್ಯವಿಲ್ಲ ಎಂದರು.  

ಸ್ವಾಭಿಮಾನಕ್ಕೆ ಧಕ್ಕೆಯಾಗಿ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ರಾಷ್ಟ್ರೀಯ ನಾಯಕರು ಯಾರೂ ಕೂಡ ಆಪರೇಷನ್ ಮಾಡಿಲ್ಲ. ಹೀಗಂತ ದಾವಣಗೆರೆಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments