Webdunia - Bharat's app for daily news and videos

Install App

ಸಿದ್ದರಾಮಯ್ಯ ವಿದೇಶ ಪ್ರವಾಸದ ಬಳಿಕ ಮೈತ್ರಿ ಸರ್ಕಾರದ ವಿಚ್ಛೇದನ: ಭವಿಷ್ಯ ನುಡಿದವರಾರು?

Webdunia
ಮಂಗಳವಾರ, 28 ಆಗಸ್ಟ್ 2018 (16:44 IST)
ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ನ ಅಪವಿತ್ರ ಮೈತ್ರಿ ಸರ್ಕಾರ ಬಹಳ ದಿನ ಇರೋದಿಲಲ್ಲ.  ಸಿದ್ದರಾಮಯ್ಯ ವಿದೇಶ ಪ್ರವಾಸದ ಬಳಿಕ  ವಿಚ್ಚೇದನ ಪಡೆಯಲಿದೆ ಎಂದು ಮಾಜಿ ಸಿಎಂ ಭವಿಷ್ಯ ನುಡಿದಿದ್ದಾರೆ.

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸ್ಥಳೀಯ ಸಂಸ್ಥೆಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಜೆಡಿಎಸ್  ಸರ್ಕಾರ ಬಹಳ ದಿನ ಉಳಿಯುವುದಿಲ್ಲ. ಸರ್ಕಾರ ಬೀಳಿಸಲಿಕ್ಕೆ ಸಿದ್ದರಾಮಯ್ಯ ಅವರು ತಂತ್ರ ಹೆಣೆದು 20 ರಿಂದ 30 ಶಾಸಕರನ್ನು ಕರೆದುಕೊಂಡು ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ. ಅವರು ಬರೋ ವೇಳೆಗೆ ಈ ಮೈತ್ರಿ ಸರ್ಕಾರ  ಬೀಳಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಕಾಂಗ್ರೆಸ್ ಮತ್ತು ಜನಾದೇಶದ ವಿರುದ್ದ ಜೆಡಿಎಸ್ ಅಪವಿತ್ರ ಮೈತ್ರಿ ಮದುವೆ ಮಾಡಿಕೊಂದ್ದಾರೆ. ಸದ್ಯದಲ್ಲೆ ವಿಚ್ಚೇದನ ಪಡಿಯಲಿದೆ ಎಂದು ಶೆಟ್ಟರ್ ಲೇವಡಿ ಮಾಡಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಮುಂದಿನ ಸುದ್ದಿ
Show comments