Webdunia - Bharat's app for daily news and videos

Install App

ಮೈತ್ರಿ ಸರ್ಕಾರ 5 ವರ್ಷ ಸುಗಮವಾಗಿ ನಡೆಯಲಿದೆ: ಸಂಸದ ಧೃವನಾರಾಯಣ್

Webdunia
ಸೋಮವಾರ, 21 ಮೇ 2018 (15:49 IST)
ಕಾಂಗ್ರೆಸ್-ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರ 5 ವರ್ಷ ಸುಗಮವಾಗಿ ನಡೆಯಲಿದೆ ಎಂದು ಸಂಸದ ಆರ್. ಧೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನದಂತೆ ನೂತನ ಸಮಿಶ್ರ ರಚನೆಯಾಗುತ್ತಿದೆ. ಬೇಷರತ್ ಬೆಂಬಲದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿರೋದನ್ನ ನಾನು ಒಪ್ಪುತ್ತೇನೆ ಎಂದರು.
 
ನಂಜನಗೂಡು, ತಿ. ನರಸೀಪುರ ,ಗುಂಡ್ಲುಪೇಟೆ, ಚಾಮುಂಡೇಶ್ಚರಿಯಲ್ಲಿ ನಾವು ಸೋಲು ಕಂಡಿದ್ದೇವೆ. ನಾವು ಸೋತಿರೋ ಕ್ಚೇತ್ರಗಳ ಬಗ್ಗೆ ಆತ್ಮಾವಲೋಕನ ಸಭೆ ನಡೆಸಿ ಈಗಾಗಿರೋ ತಪ್ಪು ಸರಿಪಡಿಸಿಕೊಳ್ಳುತ್ತೇವೆ.
 
ನಮ್ಮವು ಎರಡು ಜ್ಯಾತ್ಯಾತೀತ ಪಕ್ಷಗಳು. ಸಮಾನ ಮನಸ್ಕರು ಇರೋದ್ರಿಂದ ಐದು ವರ್ಷ ಆಡಳಿತ ನಡೆಸುತ್ತೇವೆ ಎಂದು ಸಂಸದ ಧೃವನಾರಾಯಣ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments