ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರ ಪಣ

Webdunia
ಶನಿವಾರ, 25 ಮೇ 2019 (16:38 IST)
ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರು ಪಣತೊಟ್ಟಿದ್ದಾರೆ.  

ಮೈತ್ರಿ ಸರಕಾರ ಅಲುಗಾಡುತ್ತಿದೆ. ಆದ್ರೆ ರಾಜೀನಾಮೆಗೆ ಸಿದ್ಧರಾಗಿರುವ 12 ಕ್ಕೂ ಹೆಚ್ಚು ಶಾಸಕರ ನಡೆ ಕುತೂಹಲ ಕೆರಳಿಸಿದೆ.
ಕಾಂಗ್ರೆಸ್ ನ 8, ಜೆಡಿಎಸ್ ನ ನಾಲ್ವರು ರಾಜೀನಾಮೆಗೆ ರೆಡಿಯಾಗಿದ್ದಾರೆ ಎಂಬ ಸುದ್ದಿಗಳು ಬಲವಾಗಿ ಹರಿದಾಡಲಾರಂಭಿಸಿವೆ.
ಬಿಜೆಪಿ ನಾಯಕರ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆ ಶಾಸಕರು ಎನ್ನಲಾಗಿದೆ.

ಕೇಂದ್ರದಲ್ಲಿ ಬಿಜೆಪಿ ಅಭೂತಪೂರ್ವ ಜಯ ದಾಖಲಿಸಿದೆ. ಈ ಹಿನ್ನೆಲೆ ತಮ್ಮ ರಾಜೀನಾಮೆ ನಿರ್ಧಾರ ಗಟ್ಟಿ ಮಾಡಿಕೊಂಡಿದ್ದಾರೆ ಹಲವು ಶಾಸಕರು ಎನ್ನಲಾಗುತ್ತಿದೆ.

ಕೇಂದ್ರದಲ್ಲಿ ಸರ್ಕಾರ ರಚನೆ ಬಳಿಕ ರಾಜ್ಯ ರಾಜಕಾರಣದಲ್ಲಿ ಕಂಪನ ಉಂಟಾಗಲಿದೆ. ಈ ಹಿಂದೆಯೇ ರಾಜೀನಾಮೆ ತೀರ್ಮಾನ ಪ್ರಕಟಿಸಿದ್ದಾರೆ ರಮೇಶ್ ಜಾರಕಿಹೊಳಿ. ಫಲಿತಾಂಶದ ಬಳಿಕ ರಾಜೀನಾಮೆಗೆ ಸಿದ್ಧವಾಗಿದ್ದಾರೆ ರಮೇಶ್ ಜಾರಕಿಹೊಳಿ. ಬಿಜೆಪಿ ನಾಯಕರ ಸಂದೇಶಕ್ಕೆ ಕಾಯುತ್ತಿದ್ದಾರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments