Webdunia - Bharat's app for daily news and videos

Install App

ಬಿಜೆಪಿಗೆ ಸವಾಲ್ - ವಿಶ್ವಾಸಮತ ಎದುರಿಸಲು ಸಿದ್ಧವೆಂದ ಮೈತ್ರಿಪಕ್ಷ

Webdunia
ಗುರುವಾರ, 11 ಜುಲೈ 2019 (18:32 IST)
ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆ ಪ್ರಹಸನ ಮುಗಿದಿಲ್ಲ. ಈ ನಡುವೆ ಬಿಜೆಪಿಗೆ ವಿಶ್ವಾಸವಿದ್ದರೆ ಮೈತ್ರಿ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ. ಹೀಗಂತ ಬಿಜೆಪಿಗೆ ಸಚಿವರೊಬ್ಬರು ಸವಾಲು ಹಾಕಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾನಾಡಿರೋ ಸಚಿವ ಕೃಷ್ಣಭೈರೇಗೌಡ ಬಿಜೆಪಿ ನಡೆಯನ್ನು ಟೀಕೆ ಮಾಡಿದ್ರು.

ನಾಳೆಯಿಂದ ನಡೆಯಲಿರೋ ಅಧಿವೇಶನದಲ್ಲಿ ಹಣಕಾಸು ಕಾಯ್ದೆ ಚರ್ಚೆ ಹಾಗೂ ಮತಕ್ಕೆ ಹಾಕಲು ಆಗ್ರಹ ಕೇಳಿಬಂದರೆ ಅದಕ್ಕೂ ಸಿದ್ಧರಿದ್ದೇವೆ ಎಂದು ತಿರುಗೇಟು ನೀಡಿದ್ರು.

ಸಚಿವ ಸಂಪುಟ ಸಭೆಯಲ್ಲಿ ಪ್ರಸಕ್ತ ರಾಜಕೀಯ ಬೆಳವಣಿಗೆ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಮೈತ್ರಿ ಸರಕಾರ ಮುಂದಿನ ನಡೆ ಬಗ್ಗೆ ಗಂಭೀರ ಹೆಜ್ಜೆ ಇಡಲು ತೀರ್ಮಾನ ಮಾಡಿದಂತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments