Webdunia - Bharat's app for daily news and videos

Install App

ಮೈತ್ರಿ ಅಸಮಾಧಾನ: ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ

Sampriya
ಶುಕ್ರವಾರ, 29 ಮಾರ್ಚ್ 2024 (17:55 IST)
Photo Courtesy X
ಬೆಂಗಳೂರು: ಬಿಜೆಪಿ- ಜೆಡಿಎಸ್ ಮೈತ್ರಿ ಅಸಮಾಧಾನದಿಂದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಜೀರ್ ಅವರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು.

ಉಪಮುಖ್ಯಮಂತ್ರಿ ಡಿ.ಕೆ.ಸುರೇಶ್ ಅವರು ಕಾಂಗ್ರೆಸ್‌ನ ಶಾಲನ್ನು ಹಾಕುವ ಮೂಲಕ ನಜ್ಮಾ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.

ನಜ್ಮಾ ಅವರು 2020ರಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮ್ಮುಖದಲ್ಲಿ ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ಅವರು ಜಾತ್ಯತೀತ ಜನತಾ ದಳ ಪಕ್ಷವನ್ನು ಅವರು ಸೇರ್ಪಡೆಗೊಂಡಿದ್ದರು.

ನಜ್ಮಾ ನಜೀರ್ ಅವರು ಕಳೆದ ನಾಲ್ಕೈದು ವರ್ಷಗಳಿಂದ ದಮನಿತರ ಧ್ವನಿಯಾಗಿ ಸಾಮಾಜಿಕ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎನ್‌ಸಿಆರ್, ಸಿಐಎ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ನಜ್ಮಾ ನಜೀರ್ ಅವರು ಮೂಲತಃ ಪಿರಿಯಾಪಟ್ಟಣದವರಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments