Select Your Language

Notifications

webdunia
webdunia
webdunia
Tuesday, 1 April 2025
webdunia

ಮೈತ್ರಿಗೆ ಸಿ.ಎಂ. ಇಬ್ರಾಹಿಂ ಬೇಸರ!

ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ
bangalore , ಗುರುವಾರ, 28 ಸೆಪ್ಟಂಬರ್ 2023 (13:24 IST)
ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಗೆ ಅಲ್ಪಸಂಖ್ಯಾತ ನಾಯಕರು ಮುನಿಸಿಕೊಂಡಿದ್ದಾರೆ ಅನ್ನೋ ಮಾತು ಕೇಳಿಬರ್ತಿದೆ. ಮೈತ್ರಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರೋಧ ವ್ಯಕ್ತಪಡಿಸಿದ್ದಾರೆ ಅಂತ ಹೇಳಲಾಗ್ತಿದೆ. ಇದೇ ಕಾರಣಕ್ಕಾಗಿಯೇ ಪಕ್ಷದ ಚಟುವಟಿಕೆಯಿಂದ ದೂರ ಇಳಿದಿದ್ದು, ಯಾವುದೇ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ತಿಲ್ಲ. ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್‌ಡಿಕೆ, ಇಬ್ರಾಹಿಂ ಅವರಿಗೆ ಮೈತ್ರಿ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ. ಈಗ ಮಾತನಾಡಲು ಸಿ.ಎಂ.ಇಬ್ರಾಹಿಂ ಸಿಗುತ್ತಿಲ್ಲ. ಇದೆಲ್ಲಾ ರಾಜಕೀಯದಲ್ಲಿ ನಡೆಯುತ್ತಲೇ ಇರುತ್ತೆ ಅಂತ ಹೇಳೋ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ಇರೋದನ್ನ ಒಪ್ಪಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿಗೆ ಹೋಗಿ ಮನವರಿಕೆ ಮಾಡಿ